ಚಿಕ್ಕಬಳ್ಳಾಪುರ: ಹುಚ್ಚು ಶೋಕಿಯಲ್ಲಿ ದುವರ್ತನೆ ತೋರುವಂತಹ ಪ್ರಕರಣಗಳು ಅಲ್ಲಲ್ಲಿ ವರದಿಯಾಗುತ್ತಿವೆ. ಇದರ ನಡುವೆ ಲಾಂಗ್ ಹಿಡಿದು ಕೇಕ್ ಕತ್ತರಿಸುವ ಮೂಲಕ ಸಂಭ್ರಮಿಸಿದ್ದ ಆಟೋ ಚಾಲಕನಿಗೆ ಪೊಲೀಸರು ಪಾಠ ಕಲಿಸಿದ್ದಾರೆ.
ಚಿಕ್ಕಬಳ್ಳಾಪುರದ ಗೌರಿಬಿದನೂರು ತಾಲೂಕಿನ ವೈಚಕೂರಿನಲ್ಲಿ ಘಟನೆ ನಡೆದಿದೆ…
ಆಟೋ ಚಾಲಕ ಅನಿಲ್ ಕುಮಾರ್ ಬಿಲ್ಡಪ್ ಕೊಡಲು ಹೋಗಿ ಯಡವಟ್ಟು ಮಾಡಿಕೊಂಡಿದ್ದಾನೆ. ಇದರ ವಿಡಿಯೋ ವೈರಲ್ ಆಗುತ್ತಿದ್ದಂತೆ ಪೊಲೀಸರು ಈತನಿಗೆ ಪಾಠ ಕಲಿಸಿದ್ದಾರೆ.
ಮುಚ್ಚಳಿಕೆ ಬರೆದುಕೊಟ್ಟ ಆರೋಪಿ ಠಾಣೆಗೆ ಕರೆದುಕೊಂಡ ಬಂದ ಪೊಲೀಸರು ಈತನಿಗೆ ಪಾಠ ಮಾಡಿದ್ದಾರೆ. ಲಾಂಗ್ ಹಿಡಿದು ಕೇಕ್ ಕತ್ತರಿಸುವ ಅವಶ್ಯಕತೆ ಏನ್ ಇತ್ತು? ಎಂದು ಪ್ರಶ್ನಿಸಿದ್ದಾರೆ. ಕೊನೆಗೆ ಆರೋಪಿ ಮುಚ್ಚಳಿಕೆ ಬರೆದುಕೊಟ್ಟು ಇನ್ನೇಂದು ಹೀಗೆ ವರ್ತಿಸುವುದಿಲ್ಲ ಎಂದು ಹೇಳಿದ್ದಾನೆ.
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…
ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…
ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…
ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…