ಜಮ್ಮು ಕಾಶ್ಮೀರದಲ್ಲಿ ಅಪಘಾತಕ್ಕೀಡಾಗಿ ಹುತಾತ್ಮರಾದ ಯೋಧರುಗಳಾದ ಸುಬೇದಾರ್ ದಯಾನಂದ ತಿರುಕಣ್ಣನವರ್, ಮಹೇಶ್ ಮಾರಿಗೊಂಡ ಅವರ ಪಾರ್ಥಿವ ಶರೀರಗಳಿಗೆ ಬೆಳಗಾವಿಯ ಸೇನಾ ಯುದ್ಧ ಸ್ಮಾರಕದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪುಷ್ಪ ನಮನ ಸಲ್ಲಿಸಿ ಅಂತಿಮ ಗೌರವ ಸಲ್ಲಿಸಿದರು.
ಯೋಧರ ಬದುಕು, ಜೀವನ, ವೃತ್ತಿ ಅತ್ಯಂತ ಉನ್ನತವಾದದ್ದು. ನಮ್ಮ ರಾಜ್ಯದ ಯೋಧರು ಅಪಘಾತದಲ್ಲಿ ಹುತಾತ್ಮರಾಗಿರುವುದು ಅತ್ಯಂತ ನೋವಿನ ಸಂಗತಿ. ನಾಲ್ವರು ಯೋಧರ ಆತ್ಮಕ್ಕೆ ಶಾಂತಿ ಕೋರುತ್ತಾ, ಅವರ ಕುಟುಂಬದವರ ನೋವಿನಲ್ಲಿ ನಾನು ಭಾಗಿಯಾಗುತ್ತೇನೆ ಎಂದರು.
ಸರಕಾರದಿಂದ ನಿಯಮಾನುಸಾರ ಹುತಾತ್ಮರ ಕುಟುಂಬಕ್ಕೆ ಸಲ್ಲಬೇಕಾದ ಸಕಲ ನೆರವನ್ನೂ ಒದಗಿಸಲಾಗುವುದು ಎಂದು ಹೇಳಿದರು.
ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…
ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…
ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…
ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…