ಹುತಾತ್ಮ ಪಿಎಸ್ಐ ಜಗದೀಶ್ ರವರ 43ನೇ ವರ್ಷದ ಹುಟ್ಟುಹಬ್ಬ ಆಚರಣೆ: ಪೊಲೀಸ್‌ ಇಲಾಖೆಯಲ್ಲಿ ಉತ್ತಮ ಸೇವೆ ಸಲ್ಲಿಸಿದ ಪೊಲೀಸ್ ಸಿಬ್ಬಂದಿಗೆ ಸನ್ಮಾನ

ಹುತಾತ್ಮ ಪಿಎಸ್ಐ ಜಗದೀಶ್ ಫೌಂಡೇಶನ್ ಟ್ರಸ್ಟ್ ವತಿಯಿಂದ ಜಗದೀಶ್ ರವರ 43ನೇ ವರ್ಷದ ಹುಟ್ಟು ಹಬ್ಬವನ್ನು ಆಚರಿಸಲಾಯಿತು.

ನಗರದ ಪಿಎಸ್ಐ ಜಗದೀಶ್ ವೃತ್ತದಲ್ಲಿ ಜಗದೀಶ್ ಅವರ ಭಾವಚಿತ್ರಕ್ಕೆ ಪುಷ್ಪಮಾಲೆ ಹಾಕಿ, ಸಾರ್ವಜನಿಕರಿಗೆ ಅನ್ನ ಸಂತರ್ಪಣೆ ಮಾಡುವ ಮೂಲಕ ಸರಳವಾಗಿ ಹುಟ್ಟುಹಬ್ಬವನ್ನು ಆಚರಿಸಲಾಯಿತು.

ನಂತರ ಪೊಲೀಸ್‌ ಇಲಾಖೆಯಲ್ಲಿ ಉತ್ತಮ ಸೇವೆ ಸಲ್ಲಿಸಿದ ಪೊಲೀಸ್ ಸಿಬ್ಬಂದಿಯನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ನಗರ ಠಾಣೆ ಇನ್ಸ್‌ಪೆಕ್ಟರ್‌ ಅಮರೇಶ್‌ ಗೌಡ, ಗ್ರಾಮಾಂತರ ಠಾಣೆ ಇನ್ಸ್‌ಪೆಕ್ಟರ್‌ ಸಾಧಿಕ್ ಪಾಷ, ನಗರಸಭೆ ಪೌರಾಯುಕ್ತ ಕಾರ್ತಿಕೇಶ್ವ‌ರ್, ನಗರ ಠಾಣೆ ಎಸ್‌.ಐ ಕೃಷ್ಣಪ್ಪ, ಜಗದೀಶ್ ಫೌಂಡೇಶನ್ ಟ್ರಸ್ಟ್ ಅಧ್ಯಕ್ಷ ರಾಜಘಟ್ಟ ರವಿ, ಪ್ರಧಾನ ಕಾರ್ಯದರ್ಶಿ ರೈಲ್ವೆ ಸ್ಟೇಷನ್ ಮಲ್ಲೇಶ್‌, ಉಪಾಧ್ಯಕ್ಷ ಪರಮೇಶ್‌, ಹುತಾತ್ಮ ಪಿಎಸ್ಐ ಜಗದೀಶ್‌ ಅವರ ಕುಟುಂಬಸ್ಥರು ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಯೂರಿಯಾ ಖರೀದಿಗೆ ಎಫ್‌ಐಡಿ ಕಡ್ಡಾಯ: ಎಕರೆಗೆ ತಿಂಗಳಿಗೆ ಒಂದು ಬ್ಯಾಗ್ ವಿತರಣೆ

ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…

45 minutes ago

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

11 hours ago

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

13 hours ago

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

17 hours ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

19 hours ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

22 hours ago