ಹುತಾತ್ಮ ಪಿಎಸ್ಐ ಜಗದೀಶ್ ರವರ 43ನೇ ವರ್ಷದ ಹುಟ್ಟುಹಬ್ಬ ಆಚರಣೆ: ಪೊಲೀಸ್‌ ಇಲಾಖೆಯಲ್ಲಿ ಉತ್ತಮ ಸೇವೆ ಸಲ್ಲಿಸಿದ ಪೊಲೀಸ್ ಸಿಬ್ಬಂದಿಗೆ ಸನ್ಮಾನ

ಹುತಾತ್ಮ ಪಿಎಸ್ಐ ಜಗದೀಶ್ ಫೌಂಡೇಶನ್ ಟ್ರಸ್ಟ್ ವತಿಯಿಂದ ಜಗದೀಶ್ ರವರ 43ನೇ ವರ್ಷದ ಹುಟ್ಟು ಹಬ್ಬವನ್ನು ಆಚರಿಸಲಾಯಿತು.

ನಗರದ ಪಿಎಸ್ಐ ಜಗದೀಶ್ ವೃತ್ತದಲ್ಲಿ ಜಗದೀಶ್ ಅವರ ಭಾವಚಿತ್ರಕ್ಕೆ ಪುಷ್ಪಮಾಲೆ ಹಾಕಿ, ಸಾರ್ವಜನಿಕರಿಗೆ ಅನ್ನ ಸಂತರ್ಪಣೆ ಮಾಡುವ ಮೂಲಕ ಸರಳವಾಗಿ ಹುಟ್ಟುಹಬ್ಬವನ್ನು ಆಚರಿಸಲಾಯಿತು.

ನಂತರ ಪೊಲೀಸ್‌ ಇಲಾಖೆಯಲ್ಲಿ ಉತ್ತಮ ಸೇವೆ ಸಲ್ಲಿಸಿದ ಪೊಲೀಸ್ ಸಿಬ್ಬಂದಿಯನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ನಗರ ಠಾಣೆ ಇನ್ಸ್‌ಪೆಕ್ಟರ್‌ ಅಮರೇಶ್‌ ಗೌಡ, ಗ್ರಾಮಾಂತರ ಠಾಣೆ ಇನ್ಸ್‌ಪೆಕ್ಟರ್‌ ಸಾಧಿಕ್ ಪಾಷ, ನಗರಸಭೆ ಪೌರಾಯುಕ್ತ ಕಾರ್ತಿಕೇಶ್ವ‌ರ್, ನಗರ ಠಾಣೆ ಎಸ್‌.ಐ ಕೃಷ್ಣಪ್ಪ, ಜಗದೀಶ್ ಫೌಂಡೇಶನ್ ಟ್ರಸ್ಟ್ ಅಧ್ಯಕ್ಷ ರಾಜಘಟ್ಟ ರವಿ, ಪ್ರಧಾನ ಕಾರ್ಯದರ್ಶಿ ರೈಲ್ವೆ ಸ್ಟೇಷನ್ ಮಲ್ಲೇಶ್‌, ಉಪಾಧ್ಯಕ್ಷ ಪರಮೇಶ್‌, ಹುತಾತ್ಮ ಪಿಎಸ್ಐ ಜಗದೀಶ್‌ ಅವರ ಕುಟುಂಬಸ್ಥರು ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಘಾಟಿ ಸುಬ್ರಹ್ಮಣ್ಯ ದೇವರ ದರ್ಶನ ಪಡೆದ ಎಂಎಲ್‌ಸಿ ಟಿ.ಎ. ಶರವಣ, ಅವಧೂತ ವಿನಯ್ ಗುರೂಜಿ

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಘಾಟಿ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಎಂಎಲ್‌ಸಿ ಟಿ.ಎ. ಶರವಣ ಹಾಗೂ ಅವಧೂತ ವಿನಯ್ ಗುರೂಜಿ ಭೇಟಿ ನೀಡಿ…

4 hours ago

‘ಡೇ ಕೇರ್’ ಮುದ್ದು ಕಂದಮ್ಮಗಳ ಹೊಣೆ ಕೆಲಸಗಾರರದ್ದೋ, ನಮ್ಮದೋ……?

ಡೇ ಕೇರ್........, ಮುದ್ದು ಕಂದಮ್ಮಗಳ ಹೊಣೆ ಕೆಲಸಗಾರರದ್ದೋ, ನಮ್ಮದೋ...... ಬೆಂಗಳೂರಿನಲ್ಲಿ ಪುಟ್ಟ ಮಕ್ಕಳನ್ನು ಆರೈಕೆ ಮಾಡುವ ಡೇಕೇರ್ ಎಂಬ ಪರಿಕಲ್ಪನೆಯ…

8 hours ago

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು: ವಾರಸುದಾರರ ಪತ್ತೆಗೆ ರೈಲ್ವೆ ಪೊಲೀಸರ ಮನವಿ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ರೈಲ್ವೆ ಪೊಲೀಸ್ ಠಾಣೆ ವ್ಯಾಪ್ತಿಯ ಒಡ್ಡರಹಳ್ಳಿ ಮತ್ತು ಮಾಕಳೀದುರ್ಗ ರೈಲು ನಿಲ್ದಾಣಗಳ ನಡುವಿನ ಮಾಕಳಿ ಗೋಶಾಲೆ ಸಮೀಪದ…

21 hours ago

ಪತ್ನಿಯ ಶೀಲ ಶಂಕಿಸಿ ಗೃಹಿಣಿಯ ಕೊಲೆ: ಪತಿ ಬಂಧನಕ್ಕೆ ಬಲೆ

ಚಿಕ್ಕಬಳ್ಳಾಪುರ: ಪತ್ನಿಯ ಶೀಲದ ಬಗ್ಗೆ ಅನುಮಾನ ಹಾಗೂ ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದ ಕುಟುಂಬ ಕಲಹದ ಹಿನ್ನೆಲೆಯಲ್ಲಿ ಗೃಹಿಣಿಯನ್ನು ಪತಿಯೇ ಕೊಲೆ…

21 hours ago

ಕೌಟುಂಬಿಕ ಕಲಹ ಡಬಲ್ ಮರ್ಡರ್: ಅಕ್ಕ-ತಂಗಿಯ ಹತ್ಯೆ, ಆರೋಪಿ ಪೊಲೀಸರಿಗೆ ಶರಣು

ಚಿಂತಾಮಣಿ: ಕಳೆದ ಕೆಲವು ದಿನಗಳಿಂದ ನಡೆಯುತ್ತಿದ್ದ ಕೌಟುಂಬಿಕ ಕಲಹ ಕೊನೆಗೆ ಭೀಕರ ತಿರುವು ಪಡೆದು, ವ್ಯಕ್ತಿಯೊಬ್ಬ ತನ್ನ ಪತ್ನಿ ಹಾಗೂ…

21 hours ago

ಪ್ರತಿ ಲೀಟರ್ ಹಾಲಿಗೆ 10‌ ರೂ. ಪ್ರೋತ್ಸಾಹಧನ ಹೆಚ್ಚಳಕ್ಕೆ ಆಗ್ರಹ: ಜು.9ರಂದು ಸಿಎಂಗೆ ಮನವಿ ಸಲ್ಲಿಕೆ

ದೊಡ್ಡಬಳ್ಳಾಪುರ: ಹೈನುಗಾರಿಕೆಗೆ ಅಗತ್ಯವಾದ ಹಿಂಡಿ, ಬೂಸ, ಮೇವು ಸೇರಿದಂತೆ ಕಚ್ಚಾ ವಸ್ತುಗಳ ಬೆಲೆ ನಿರಂತರ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತರ ಸಂಕಷ್ಟವನ್ನು…

1 day ago