ಮಲೆ ಮಹದೇಶ್ವರ ವನ್ಯಧಾಮದಲ್ಲಿ ಐದು ಹುಲಿಗಳನ್ನ ಕೊಂದ ಆರೋಪಿಗಳು ಕೊನೆಗೂ ಅಂದರ್ ಆಗಿದ್ದಾರೆ. ಹುಲಿ ಹತ್ಯೆಯ ಅಸಲಿತ್ತನ್ನ ಖಾಕಿ ಪಡೆ ಬಾಯಿ ಬಿಡಿಸಿದ್ದಾರೆ. ವ್ಯಾಘ್ರಗಳನ್ನ ಕೊಂದವರು ಸ್ಪೋಟಕ ಸತ್ಯವನ್ನು ಬಾಯಿ ಬಿಟ್ಟಿದ್ದಾರೆ. ಬಂಧಿತರಾದ ಮಾದರಾಜು, ನಾಗರಾಜ್ ಮತ್ತು ಕೋನಪ್ಪನನ್ನು ಮೂರು ದಿನ ಅರಣ್ಯಾಧಿಕಾರಿಗಳ ಕಸ್ಟಡಿಗೆ ನೀಡಿ ನ್ಯಾಯಾಧೀಶೆ ಎಂ.ಕಾವ್ಯಶ್ರೀ ಶನಿವಾರ ಆದೇಶ ಹೊರಡಿಸಿದ್ದಾರೆ.
ಜೂನ್ 23ರಂದು ಕೊಳ್ಳೇಗಾಲದ ಮೀಣ್ಯ ಅರಣ್ಯದಲ್ಲಿ, ಈ ಮಾದುರಾಜುವಿನ ಹಸುವನ್ನ ಹುಲಿ ಬೇಟೆ ಆಡಿತ್ತು. ತಾನು ತುಂಬ ಪ್ರೀತಿಸುತ್ತಿದ್ದ ಹಸುವನ್ನ, ಹುಲಿ ಕೊಂದಿದ್ದನ್ನ ನೋಡಿ ಮಾದುರಾಜು ಮನನೊಂದಿದ್ದ. ಹುಲಿಯ ಮೇಲೆ ಕೋಪಗೊಂಡಿದ್ದ. ಹಸುವನ್ನ ಬೇಟೆಯಾಡಿದ್ದ ಹುಲಿ ಮತ್ತೆ, ಹಸು ಮಾಂಸ ತಿನ್ನೋದಕ್ಕೆ ಬರುತ್ತೆ ಅಂತ ತಿಳಿದಿದ್ದ ಮಾದುರಾಜು, ಹಸುವಿನ ಶವಕ್ಕೆ ನಾಗರಾಜ್, ಕೋನಪ್ಪನ ಜತೆ ಸೇರಿ ಕ್ರಿಮಿನಾಶಕ ವಿಷ ಬೆರೆಸಿದ್ದ. ಹೀಗಾಗಿ, ವಿಷವಿಕ್ಕಿದ್ದ ಹಸುವಿನ ದೇಹವನ್ನ ತಿಂದಿದ್ರಿಂದಲೇ ಹುಲಿ ಮತ್ತು 4 ಮರಿಗಳು ಪ್ರಾಣಬಿಟ್ಟಿರುವುದು ಈಗಾಗಲೇ ಬಯಲಾಗಿದೆ.
ದೊಡ್ಡಬಳ್ಳಾಪುರ: ಶ್ರೀ ತೊಗಟವೀರ ಕ್ಷತ್ರಿಯ ಸಮಾಜ ಸೇವಾ ಸಂಘದ ವತಿಯಿಂದ ನಗರದ ಶ್ರೀ ಕೊಂಗಾಡಿಯಪ್ಪ ಕಾಲೇಜು ರಸ್ತೆಯಲ್ಲಿರುವ ಶ್ರೀ ಅಭಯ…
ಶ್ರೀ ರಾಮಾಂಜನೇಯ ಸ್ವಾಮಿ ಸೇವಾ ಸಮಿತಿ ಅಭಿವೃದ್ಧಿ ಟ್ರಸ್ಟ್ ವತಿಯಿಂದ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಗಂಗಸಂದ್ರ ಗ್ರಾಮದಲ್ಲಿ ಮೇ.6,…
ಸಿಗ್ಮಂಡ್ ಫ್ರಾಯ್ಡ್ ಎಂಬುವವನನ್ನು ಪ್ರಖ್ಯಾತ ಮನಶಾಸ್ತ್ರಜ್ಞ ಎಂದು ಕರೆಯಲಾಗುತ್ತದೆ. ಪಾಶ್ಚಾತ್ಯ ಸಂಸ್ಕೃತಿಯ ಹಿನ್ನಲೆಯ ಆತನ ವಿಚಾರಗಳು ವಿಶ್ವವ್ಯಾಪಿ ಮನ್ನಣೆ ಪಡೆದಿವೆ.....…
ದೊಡ್ಡಬಳ್ಳಾಪುರ ನಗರದ ಕೋರ್ಟ್ ಎದುರಿನ ಕಾರ್ಮಲ್ ಜ್ಯೋತಿ ರಸ್ತೆಯಲ್ಲಿ ಕಳೆದ ಒಂದು ತಿಂಗಳ ಹಿಂದೆಯೇ ಒಳಚರಂಡಿಯ ಹೊಸ ಮ್ಯಾನ್ ಹೋಲ್…
ಜ್ಞಾನದ ಬೆಳಕನ್ನು ಜಗತ್ತಿಗೇ ಸಾರಿದಂತಹ ಮಹಾನ್ ಪುರುಷ ಭಗವಾನ್ ಬುದ್ಧರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಒಳ್ಳೆಯ ಸಮಾಜ ನಿರ್ಮಿಸಲು…
ಕಾಲೇಜು ಶಿಕ್ಷಣ ಇಲಾಖೆ, ಡಾ|| ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ, ಮಲ್ಲೇಶ್ವರಂನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ…