ರಾಜ್ಯದಲ್ಲಿ ಹುಲಿ ಉಗುರು ಪ್ರಕರಣ ಬೆಳಕಿಗೆ ಬಂದಿರುವ ಹಿನ್ನೆಲೆ, ಸಿಐಡಿ ಫಾರೆಸ್ಟ್ ಸೆಲ್ ಅಧಿಕಾರಿಗಳ ವಿಶೇಷ ಕಾರ್ಯಾಚರಣೆ ಚುರುಕುಗೊಂಡಿದೆ. ಅಕ್ರಮವಾಗಿ ಹುಲಿ ಉಗುರುಗಳನ್ನು ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರಿಂದ ಸುಮಾರು 10 ಲಕ್ಷ ರೂ. ಮೌಲ್ಯದ 42 ಹುಲಿ ಉಗುರುಗಳನ್ನ ವಶಕ್ಕೆ ಪಡೆಯಲಾಗಿದೆ.
CID ಫಾರೆಸ್ಟ್ ಸೆಲ್ SP ಕಾಶಿ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಅಕ್ರಮವಾಗಿ ಹುಲಿ ಉಗುರು ಸಾಗಾಟ ಮಾಡುತ್ತಿದ್ದ ಗೋಪಾಲ ನಾಯಕ್ ,ಅನುಮೇಶ ಎಂಬ ಆರೋಪಿಗಳನ್ನು ಬಂಧಿಸಲಾಗಿದೆ.
ಈ ಹುಲಿ ಉಗುರುಗಳನ್ನ ಕರ್ನಾಟಕದಲ್ಲಿ ಅಕ್ರಮವಾಗಿ ಪ್ರತಿ ಉಗುರು 10 ರಿಂದ 20 ಸಾವಿರಕ್ಕೆ ಆರೋಪಿಗಳು ಮಾರಾಟ ಮಾಡುತ್ತಿದ್ದರು ಎನ್ನಲಾಗಿದೆ.
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…
ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…
ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ. ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…
ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…
ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ರಾಷ್ಟ್ರೀಯ ಲೋಕ ಅದಾಲತ್ ಮುಖೇನ ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಕಾನೂನು…