ರಾಜ್ಯದಲ್ಲಿ ಹುಲಿ ಉಗುರು ಪ್ರಕರಣ ಬೆಳಕಿಗೆ ಬಂದಿರುವ ಹಿನ್ನೆಲೆ, ಸಿಐಡಿ ಫಾರೆಸ್ಟ್ ಸೆಲ್ ಅಧಿಕಾರಿಗಳ ವಿಶೇಷ ಕಾರ್ಯಾಚರಣೆ ಚುರುಕುಗೊಂಡಿದೆ. ಅಕ್ರಮವಾಗಿ ಹುಲಿ ಉಗುರುಗಳನ್ನು ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರಿಂದ ಸುಮಾರು 10 ಲಕ್ಷ ರೂ. ಮೌಲ್ಯದ 42 ಹುಲಿ ಉಗುರುಗಳನ್ನ ವಶಕ್ಕೆ ಪಡೆಯಲಾಗಿದೆ.
CID ಫಾರೆಸ್ಟ್ ಸೆಲ್ SP ಕಾಶಿ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಅಕ್ರಮವಾಗಿ ಹುಲಿ ಉಗುರು ಸಾಗಾಟ ಮಾಡುತ್ತಿದ್ದ ಗೋಪಾಲ ನಾಯಕ್ ,ಅನುಮೇಶ ಎಂಬ ಆರೋಪಿಗಳನ್ನು ಬಂಧಿಸಲಾಗಿದೆ.
ಈ ಹುಲಿ ಉಗುರುಗಳನ್ನ ಕರ್ನಾಟಕದಲ್ಲಿ ಅಕ್ರಮವಾಗಿ ಪ್ರತಿ ಉಗುರು 10 ರಿಂದ 20 ಸಾವಿರಕ್ಕೆ ಆರೋಪಿಗಳು ಮಾರಾಟ ಮಾಡುತ್ತಿದ್ದರು ಎನ್ನಲಾಗಿದೆ.
ರಾತ್ರಿ 8 - 30 ರ ಸಮಯ....... ಮಾನ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ನಿನ್ನೆ ರಾತ್ರಿ 8.30 ರ…
ಬೆಂಗಳೂರು ಗ್ರಾಮಾಂತರ ಜಿ.ಪಂ ನೂತನ ಸಿ.ಇ.ಒ ಆಗಿ ಡಾ.ವಸಂತಿ ಅಮರ್ ಬಿ.ವಿ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶಿಸಿದೆ.
ದೊಡ್ಡಬಳ್ಳಾಪುರ ನಗರದಲ್ಲಿ ಏ.19 ರಂದು 66/11ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರಹೊಮ್ಮುವ F02-Raghunathapura, F07-Locall, F14-Scoutcamp & F21-KVN…
ಏಪ್ರಿಲ್ 20 ರಂದು ಬಸವ ಜಯಂತಿ ಮತ್ತು ಅಕ್ಷಯ ತೃತೀಯ ಹಿನ್ನೆಲೆಯಲ್ಲಿ ಬಾಲ್ಯವಿವಾಹಗಳು ಆಗುವ ಸಾಧ್ಯತೆ ಇದ್ದು, ಬಾಲ್ಯ ವಿವಾಹಗಳನ್ನು…
ಬಿಲ್ ಕಲೆಕ್ಟರ್ ಲೋಕಾ ಬಲೆಗೆ ಬಿದ್ದಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.. ಲೋಕಾ ಬಲೆಗೆ ಬಿದ್ದ ಬಿಲ್ ಕಲೆಕ್ಟರ್ 'ಇ' ಖಾತೆ…
ಟ್ರ್ಯಾಕ್ಟರ್ ಗೆ ಹಿಂಬದಿಯಿಂದ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಟ್ರ್ಯಾಕ್ಟರ್ ಚಾಲಕ ಸಾವನ್ನಪ್ಪಿರುವ ಘಟನೆ ದಾಬಸ್ ಪೇಟೆ - ಹೊಸಕೋಟೆ…