Categories: ರಾಜ್ಯ

ಹುಲಿ ಗಣತಿ2022: ದೇಶದಲ್ಲಿರುವ ಹುಲಿಗಳ ಸಂಖ್ಯೆ 3,167: ರಾಜ್ಯಕ್ಕೆ ಎರಡನೇ ಸ್ಥಾನ: ಮೊದಲ ಸ್ಥಾನ ಪಡೆದ ಮಧ್ಯಪ್ರದೇಶ: ಯಾವ್ಯಾವ ರಾಜ್ಯದಲ್ಲಿ ಎಷ್ಟೆಷ್ಟು ಹುಲಿಗಳಿವೆ..? ಮಾಹಿತಿ ಇಲ್ಲಿದೆ ನೋಡಿ

ಕೇಂದ್ರ ಸರ್ಕಾರ ಹುಲಿ ಗಣತಿ ಅಂಕಿ – ಅಂಶ ಬಿಡುಗಡೆ ಮಾಡಿದ್ದು, ದೇಶ ವ್ಯಾಪಿ 3,167 ಹುಲಿಗಳಿವೆ. ಹುಲಿ ಗಣತಿ ವರದಿ ಪ್ರಕಾರ ಮಧ್ಯಪ್ರದೇಶವು 785 ಹುಲಿಗಳೊಂದಿಗೆ ಮೊದಲ ಸ್ಥಾನ ಪಡೆದುಕೊಂಡರೆ, 563 ಹುಲಿಗಳನ್ನು ಹೊಂದಿರುವ ಕರ್ನಾಟಕವು ಎರಡನೇ ಸ್ಥಾನದಲ್ಲಿದೆ. ಉತ್ತರಾಖಂಡದಲ್ಲಿ 560 ಮತ್ತು ಮಹಾರಾಷ್ಟ್ರದಲ್ಲಿ 444 ಹುಲಿಗಳಿವೆ.

ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ 149 ಹುಲಿಗಳೊಂದಿಗೆ ರಾಜ್ಯದಲ್ಲಿ ಮೊದಲ ಸ್ಥಾನದಲ್ಲಿದ್ದು, ಬಂಡೀಪುರ 140 ಹುಲಿಗಳೊಂದಿಗೆ ಎರಡನೇ ಸ್ಥಾನದಲ್ಲಿದೆ.

ವಿಶ್ವದ ಶೇಕಡಾ 70 ಕ್ಕಿಂತ ಹೆಚ್ಚು ಹುಲಿಗಳು ಭಾರತದಲ್ಲಿ ಕಂಡುಬರುತ್ತವೆ. 2018ರ ಅಂಕಿ ಅಂಶಗಳಿಗೆ ಹೋಲಿಸಿದರೆ, ಈ ಬಾರಿ 10 ಹುಲಿಗಳು ಕಡಿಮೆಯಾಗಿವೆ. ಅಂತರರಾಷ್ಟ್ರೀಯ ಮಟ್ಟದಲ್ಲಿ ಜನಪ್ರಿಯತೆ ಗಳಿಸಿರುವ ಬಂಡೀಪುರದಲ್ಲಿ ಹುಲಿಗಳ ಸಂಖ್ಯೆಯಲ್ಲಿ ಏರಿಕೆಯಾಗಿದೆ. ಕಳೆದ ಗಣತಿ ಪ್ರಕಾರ ಬಂಡೀಪುರ ಅರಣ್ಯದಲ್ಲಿ 127 ವ್ಯಾಘ್ರಗಳಿದ್ದವು. ಅದೀಗ 140ಕ್ಕೆ ಏರಿದೆ.

Ramesh Babu

Journalist

Recent Posts

ಎಂಎಸ್ ಜಿಪಿ ಘಟಕಕ್ಕೆ ಬಂದ ಹೆಚ್ಚುವರಿ ಕಸದ ಲಾರಿಗಳು: ಶಾಸಕ ಧೀರಜ್ ಮುನಿರಾಜು ನೇತೃತ್ವದಲ್ಲಿ ಲಾರಿಗಳಿಗೆ ತಡೆ

ದೊಡ್ಡಬಳ್ಳಾಪುರ ತಾಲ್ಲೂಕಿನ ಚಿಕ್ಕಮಂಕಳಾದ ಬಳಿಯ ಬೆಂಗಳೂರು ಕಸದ ವಿಲೇವಾರಿ ಘಟಕ ಎಂಎಸ್ ಜಿಪಿ ಘಟಕಕ್ಕೆ ಮಂಗಳವಾರ ಹೆಚ್ಚುವರಿ ಕಸದ ಲಾರಿಗಳು…

9 minutes ago

40 ಸಾವಿರ ಲಂಚ ಪಡೆಯುವಾಗ ವಿಶೇಷ ಭೂಸ್ವಾಧೀನಾಧಿಕಾರಿ ಸೇರಿದಂತೆ ಇಬ್ಬರು ಲೋಕಾಯುಕ್ತ ಬಲೆಗೆ.!

ಶಿವಮೊಗ್ಗ : ರಾಷ್ಟ್ರೀಯ ಹೆದ್ದಾರಿಯ ವಿಶೇಷ ಭೂ ಸ್ವಾಧೀನಾಧಿಕಾರಿ ಹಾಗೂ ಶಿವಮೊಗ್ಗ ಹಿಂದಿನ ಅಪರ ಜಿಲ್ಲಾಧಿಕಾರಿಯಾಗಿದ್ದ ಸಿದ್ದಲಿಂಗ ರೆಡ್ಡಿ ಮತ್ತು…

47 minutes ago

Accident Update: ಗುಂಡಮ್ಮಗೆರೆ ಕ್ರಾಸ್ ಬಳಿ ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ‌ ಪ್ರಕರಣ: ಬೈಕ್ ಸವಾರ ಸಾವು

ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ಸುಮಾರು…

1 hour ago

ಗುಂಡಮ್ಮಗೆರೆ ಕ್ರಾಸ್ ಬಳಿ ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ: ಬೈಕ್ ಸವಾರನಿಗೆ ಗಂಭೀರ ಗಾಯ: ಆಸ್ಪತ್ರೆಗೆ ದಾಖಲು

ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ ಸುಮಾರು…

1 hour ago

2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ದಿನಾಂಕ ಹಾಗೂ ಪರೀಕ್ಷೆ 2 ರ ವೇಳಾಪಟ್ಟಿ ಪ್ರಕಟ

2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ದಿನಾಂಕ ಹಾಗೂ ಪರೀಕ್ಷೆ 2 ರ ವೇಳಾಪಟ್ಟಿಯನ್ನು ಶಿಕ್ಷಣ…

4 hours ago

ಗೀತಂ ಯೂನಿವರ್ಸಿಟಿಯಲ್ಲಿ ಯುವತಿ ಆತ್ಮಹತ್ಯೆ ಪ್ರಕರಣ: ಸ್ಥಳಕ್ಕೆ ಎಸ್ಪಿ‌ ಚಂದ್ರಕಾಂತ್ ಭೇಟಿ, ಪರಿಶೀಲನೆ, ಪ್ರತಿಕ್ರಿಯೆ

ಆಕೆ ತಂದೆ ತಾಯಿಗೆ ಇದ್ದ ಏಕೈಕ‌ ಮಗಳು. ಹಾಗಾಗಿ ತಂದೆ ತಾಯಿಗೆ ಮಗಳು ಎಂದರೆ ಎಲ್ಲಿಲ್ಲದ ಪ್ರೀತಿ‌. ಮಗಳು ಚೆನ್ನಾಗಿ…

5 hours ago