ಇಂದು ಸಂಜೆ ದೊಡ್ಡಬಳ್ಳಾಪುರ ತಾಲೂಕಿನ ಹುಲುಕುಡಿ ತಪ್ಪಲಲ್ಲಿ ಬೈಕ್ ಸವಾರರ ಕಣ್ಣಿಗೆ ಚಿರತೆ ಕಂಡುಬಂದಿದೆ. ಕೂಡಲೇ ಮೊಬೈಲ್ ನಲ್ಲಿ ಫೋಟೋ ತೆಗೆದು ಅರಣ್ಯಾಧಿಕಾರಿಗಳ ಗಮನಕ್ಕೆ ತಂದಿದ್ದಾರೆ.
ವೀರಚಿಕ್ಕಪ್ಪ ಮತ್ತು ಕೆಂಪಯ್ಯ ಎಂಬುವರು ಹಳೇಕೋಟೆ ಗ್ರಾಮಕ್ಕೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಬೆಟ್ಟದ ತಪ್ಪಲಿನ ತೋಟದ ಬಳಿ ಚಿರತೆ ಪ್ರತ್ಯಕ್ಷವಾಗಿದೆ.
ಹುಲುಕುಡಿ ಬೆಟ್ಟದಲ್ಲಿ ಚಿರತೆಗಳು ವಾಸವಾಗಿದ್ದು, ಆಗಾಗ ಜನರ ಕಣ್ಣಿಗೆ ಬಿಳುತ್ತಿರುತ್ತವೆ ಮತ್ತು ಜಾನುವಾರುಗಳ ಮೇಲೆ ದಾಳಿ ಮಾಡುತ್ತಿರುತ್ತವೆ. ಇದು ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ.
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…
ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…
ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…
ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್ಗಿರಿ ನಡೆಸಿ…