ದೊಡ್ಡಬಳ್ಳಾಪುರ ತಾಲ್ಲೂಕಿನ ಹುಲುಕುಡಿ ವೀರಭದ್ರಸ್ವಾಮಿ ಕ್ಷೇತ್ರದಲ್ಲಿ ಕ್ಷೇತ್ರಾಭಿವೃದ್ಧಿ ಟ್ರಸ್ಟ್ ವತಿಯಿಂದ ರಥಸಪ್ತಮಿ ಅಂಗವಾಗಿ ನಿನ್ನೆ (ಫೆ.05) ವೀರಭದ್ರಸ್ವಾಮಿ ಮತ್ತು ಪ್ರಸನ್ನ ಭದ್ರಕಾಳಮ್ಮ ರಥೋತ್ಸವ ನಡೆಯಿತು.
ರಥೋತ್ಸವ ಕಣ್ತುಂಬಿಕೊಳ್ಳಲು ವೃದ್ಧರು, ಮಕ್ಕಳು, ಯುವಕರು ಸೇರಿದಂತೆ ಎಲ್ಲರು ಆಗಮಿಸಿದ್ದರು. ಜನಜಂಗಳಿಯಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಪೊಲೀಸ್ ಬಿಗಿಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು. ಇದರ ನಡುವೆಯೂ ಕಳ್ಳರ ಕೈಚಳಕ ತೋರಿಸಲು ಯತ್ನಿಸಿದ್ದಾರೆ.
ಕಳ್ಳರು ಜಾತ್ರೆಯಲ್ಲಿ ವೃದ್ಧರನ್ನೇ ಟಾರ್ಗೆಟ್ ಮಾಡಿ, ವೃದ್ಧೆ ಬಳಿಯಿದ್ದ ಮೊಬೈಲ್ ಹಾಗೂ ಪರ್ಸ್ ನ್ನು ಎಗರಿಸಿ ಪರಾರಿಯಾಗಲು ಕಳ್ಳ ಯತ್ನಿಸಿದ್ದಾನೆ. ಅಜ್ಜಿ ಇದ್ದ ಸ್ವಲ್ಪ ದೂರದಲ್ಲೇ ಪೊಲೀಸ್ ಸಿಬ್ಬಂದಿ ಇರುವುದನ್ನು ಗಮನಿಸಿದ ಕಳ್ಳ ಕಳವು ಮಾಡಿದ್ದ ಮೊಬೈಲ್, ಪರ್ಸ್ ಅಲ್ಲೇ ಎಸೆದು ಪರಾರಿಯಾಗಿದ್ದಾನೆ.
ಸದ್ಯ ಮೊಬೈಲ್ ಹಾಗೂ ಪರ್ಸ್ ನ್ನು ಪೊಲೀಸರ ವಶಕ್ಕೆ ಪಡೆದು ವೃದ್ಧೆಗೆ ಒಪ್ಪಿಸಿದ್ದಾರೆ.
ದೊಡ್ಡಬೆಳವಂಗಲ ಪೊಲೀಸರ ಕಾರ್ಯವೈಖರಿಗೆ ವೃದ್ಧೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಸುಪ್ರಭಾತ.......... ಭಾರತೀಯ ಸಮಾಜ ಎಂಬುದು ಮಧ್ಯಮ ವರ್ಗದ ಸಂತೆ ಇದ್ದಂತೆ. ಇಲ್ಲಿ ಬಹುತೇಕ ಮಧ್ಯಮ ವರ್ಗದವರೇ ಅತಿ ಹೆಚ್ಚು ಮಧ್ಯಮ…
ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…
"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…