ಹುಲ್ಲಿನ ಬಣವೆಗೆ ಬೆಂಕಿ ಬಿದ್ದು ಹೊತ್ತಿ ಉರಿದ ಘಟನೆ ದೊಡ್ಡಬಳ್ಳಾಪುರದ ಮಧುರನಹೊಸಹಳ್ಳಿ ಕಾಲೋನಿಯಲ್ಲಿ ನಡೆದಿದೆ..
ಮುನಿರಾಜ್ ಎಂಬುವವರಿಗೆ ಸೇರಿದ 100ಕ್ಕೂ ಹೆಚ್ಚು ಹುಲ್ಲಿನ ಹೊರೆ ಸುಟ್ಟು ಭಸ್ಮವಾಗಿದೆ…
ಬೆಂಕಿ ನಂದಿಸಲು ಎಷ್ಟೇ ಹರಸಾಹಸಪಟ್ಟರು, ಹುಲ್ಲಿನ ಬಣವೆ ಸಂಪೂರ್ಣ ಸುಟ್ಟು ಹೋಗಿದೆ.
ಅಗ್ನಿಶಾಮಕ ದಳ ಸಿಬ್ಬಂದಿ ಬರುವುದು ತಡವಾದ ಹಿನ್ನೆಲೆ ಹುಲ್ಲಿನ ಬಣವೆ ಸಂಪೂರ್ಣ ಉರಿದು ಭಸ್ಮವಾಗಿದೆ. ತಡವಾಗಿ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.
ಕಳೆದ ಬಾರಿ ಇದೇ ರೈತನ ಮನೆಯಲ್ಲಿದ್ದ 8 ಮೆಕೆಗಳು ಕಳ್ಳತನವಾಗಿತ್ತು.ಈಗ ಹುಲ್ಲಿನ ಬಣವೆಗೆ ಬೆಂಕಿ ಬಿದ್ದು ಸಂಪುರ್ಣ ಭಸ್ಮವಾಗಿದ್ದು, ದಿಕ್ಕುದೋಚದ ಸ್ಥಿತಿಯಲ್ಲಿ ರೈತ ಮುನಿರಾಜು ಇದ್ದಾರೆ.
ದೊಡ್ಡಬಳ್ಳಾಪುರದಲ್ಲಿ ಒಂದೇ ಒಂದು ಅಗ್ನಿಶಾಮಕ ವಾಹನ ಇರುವುದರಿಂದ ತಡವಾಯಿತು ಎಂದ ಅಗ್ನಶಾಮಕ ಸಿಬ್ಬಂದಿ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದೊಡ್ಡಬಳ್ಳಾಪುರ ತಾಲೂಕಿಗೆ ಹೆಚ್ಚಿನ ಅಗ್ನಿಶಾಮಕ ವಾಹನಗಳನ್ನು ಒದಗಿಸುವಂತೆ ಗ್ರಾಮಸ್ಥರು ಸರ್ಕಾರಕ್ಕೆ ಆಗ್ರಹಸಿದ್ದಾರೆ.
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…