ಹೊಸಕೋಟೆ ಟೌನ್ ಕುವೆಂಪು ನಗರದಲ್ಲಿ ನಿನ್ನೆ(ಡಿ.24) ರಾತ್ರಿ 2 ಗಂಟೆ ಸಮಯದಲ್ಲಿ ಕಿಟಕಿಯ ಸರಳನ್ನು ಮುರಿದು ಮನೆಯೊಂದರ ಒಳಗಡೆ ಹೋಗುವ ಪ್ರಯತ್ನ ಮಾಡಿರುತ್ತಾರೆ.
ಉತ್ತರ ಭಾರತದ ನಾಲ್ಕೈದು ಮಂದಿ ಸಂಶಯಾಸ್ಪದವಾಗಿ (ಚಡ್ಡಿ ಗ್ಯಾಂಗ್) ಕಿಟಕಿಯ ಸರಳನ್ನು ಮುರಿದು ಮನೆಯ ಒಳಗಡೆ ಹೋಗುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಸಾರ್ವಜನಿಕರು ಮನೆಯನ್ನು ಬೀಗ ಹಾಕಿಕೊಂಡು ಹೊರ ಹೋಗುವಾಗ ನಗದು ಹಾಗೂ ಯಾವುದೇ ಬೆಲೆ ಬಾಳುವ ವಸ್ತುಗಳು ಮನೆಯಲ್ಲಿ ಇಡದೆ ಸುರಕ್ಷಿತವಾಗಿ ನೋಡಿಕೊಳ್ಳತಕ್ಕದ್ದು. ರಾತ್ರಿ ವೇಳೆಯಲ್ಲಿ ಯಾರೇ ಅಪರಿಚಿತರು ಬಾಗಿಲನ್ನು ತಟ್ಟಿದರೆ ಬಾಗಿಲನ್ನು ತೆಗೆಯ ಬಾರದು.
ಅನುಮಾನಾಸ್ಪದ ವ್ಯಕ್ತಿಗಳು ಕಂಡುಬಂದಲ್ಲಿ ಕೂಡಲೇ ಹೊಸಕೋಟೆ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ನಂಬರ್ – 9480802432, ಹಾಗೂ ಹೊಸಕೋಟೆ ಪೊಲೀಸ್ ಠಾಣೆ ನಂಬರ್ 080- 27931570,ಅಥವಾ 112 ನಂಬರ್ ಗೆ ಕೂಡಲೇ ಕರೆ ಮಾಡಬೇಕು ಎಂದು ಆರಕ್ಷಕ ನಿರೀಕ್ಷರು ಹೊಸಕೋಟೆ ಪೋಲಿಸ್ ಠಾಣೆ ಇವರು ಮನವಿ ಮಾಡಿದ್ದಾರೆ.
ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್ನಲ್ಲಿ ವಿದ್ಯುತ್ ಕಾಮಗಾರಿಗಳು…
ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…
ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…
ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…
600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…
ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…