ಹೊಸಕೋಟೆ ಟೌನ್ ಕುವೆಂಪು ನಗರದಲ್ಲಿ ನಿನ್ನೆ(ಡಿ.24) ರಾತ್ರಿ 2 ಗಂಟೆ ಸಮಯದಲ್ಲಿ ಕಿಟಕಿಯ ಸರಳನ್ನು ಮುರಿದು ಮನೆಯೊಂದರ ಒಳಗಡೆ ಹೋಗುವ ಪ್ರಯತ್ನ ಮಾಡಿರುತ್ತಾರೆ.
ಉತ್ತರ ಭಾರತದ ನಾಲ್ಕೈದು ಮಂದಿ ಸಂಶಯಾಸ್ಪದವಾಗಿ (ಚಡ್ಡಿ ಗ್ಯಾಂಗ್) ಕಿಟಕಿಯ ಸರಳನ್ನು ಮುರಿದು ಮನೆಯ ಒಳಗಡೆ ಹೋಗುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಸಾರ್ವಜನಿಕರು ಮನೆಯನ್ನು ಬೀಗ ಹಾಕಿಕೊಂಡು ಹೊರ ಹೋಗುವಾಗ ನಗದು ಹಾಗೂ ಯಾವುದೇ ಬೆಲೆ ಬಾಳುವ ವಸ್ತುಗಳು ಮನೆಯಲ್ಲಿ ಇಡದೆ ಸುರಕ್ಷಿತವಾಗಿ ನೋಡಿಕೊಳ್ಳತಕ್ಕದ್ದು. ರಾತ್ರಿ ವೇಳೆಯಲ್ಲಿ ಯಾರೇ ಅಪರಿಚಿತರು ಬಾಗಿಲನ್ನು ತಟ್ಟಿದರೆ ಬಾಗಿಲನ್ನು ತೆಗೆಯ ಬಾರದು.
ಅನುಮಾನಾಸ್ಪದ ವ್ಯಕ್ತಿಗಳು ಕಂಡುಬಂದಲ್ಲಿ ಕೂಡಲೇ ಹೊಸಕೋಟೆ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ನಂಬರ್ – 9480802432, ಹಾಗೂ ಹೊಸಕೋಟೆ ಪೊಲೀಸ್ ಠಾಣೆ ನಂಬರ್ 080- 27931570,ಅಥವಾ 112 ನಂಬರ್ ಗೆ ಕೂಡಲೇ ಕರೆ ಮಾಡಬೇಕು ಎಂದು ಆರಕ್ಷಕ ನಿರೀಕ್ಷರು ಹೊಸಕೋಟೆ ಪೋಲಿಸ್ ಠಾಣೆ ಇವರು ಮನವಿ ಮಾಡಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…