ಹೊಸಕೋಟೆ ಟೌನ್ ಕುವೆಂಪು ನಗರದಲ್ಲಿ ನಿನ್ನೆ(ಡಿ.24) ರಾತ್ರಿ 2 ಗಂಟೆ ಸಮಯದಲ್ಲಿ ಕಿಟಕಿಯ ಸರಳನ್ನು ಮುರಿದು ಮನೆಯೊಂದರ ಒಳಗಡೆ ಹೋಗುವ ಪ್ರಯತ್ನ ಮಾಡಿರುತ್ತಾರೆ.
ಉತ್ತರ ಭಾರತದ ನಾಲ್ಕೈದು ಮಂದಿ ಸಂಶಯಾಸ್ಪದವಾಗಿ (ಚಡ್ಡಿ ಗ್ಯಾಂಗ್) ಕಿಟಕಿಯ ಸರಳನ್ನು ಮುರಿದು ಮನೆಯ ಒಳಗಡೆ ಹೋಗುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಸಾರ್ವಜನಿಕರು ಮನೆಯನ್ನು ಬೀಗ ಹಾಕಿಕೊಂಡು ಹೊರ ಹೋಗುವಾಗ ನಗದು ಹಾಗೂ ಯಾವುದೇ ಬೆಲೆ ಬಾಳುವ ವಸ್ತುಗಳು ಮನೆಯಲ್ಲಿ ಇಡದೆ ಸುರಕ್ಷಿತವಾಗಿ ನೋಡಿಕೊಳ್ಳತಕ್ಕದ್ದು. ರಾತ್ರಿ ವೇಳೆಯಲ್ಲಿ ಯಾರೇ ಅಪರಿಚಿತರು ಬಾಗಿಲನ್ನು ತಟ್ಟಿದರೆ ಬಾಗಿಲನ್ನು ತೆಗೆಯ ಬಾರದು.
ಅನುಮಾನಾಸ್ಪದ ವ್ಯಕ್ತಿಗಳು ಕಂಡುಬಂದಲ್ಲಿ ಕೂಡಲೇ ಹೊಸಕೋಟೆ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ನಂಬರ್ – 9480802432, ಹಾಗೂ ಹೊಸಕೋಟೆ ಪೊಲೀಸ್ ಠಾಣೆ ನಂಬರ್ 080- 27931570,ಅಥವಾ 112 ನಂಬರ್ ಗೆ ಕೂಡಲೇ ಕರೆ ಮಾಡಬೇಕು ಎಂದು ಆರಕ್ಷಕ ನಿರೀಕ್ಷರು ಹೊಸಕೋಟೆ ಪೋಲಿಸ್ ಠಾಣೆ ಇವರು ಮನವಿ ಮಾಡಿದ್ದಾರೆ.
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…
ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸರ್ಕಾರವು ಮೂವರು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಪೌರಸಭೆಗಳ…
ಗೌರಿ-ಗಣೇಶ ಹಬ್ಬದ ಪ್ರಯುಕ್ತ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಶಾಂತಿ ಸುವ್ಯವಸ್ಥೆ ಕಾಪಾಡುವುದರ ಜೊತೆಗೆ, ಸಾರ್ವಜನಿಕರು ಪರಿಸರಸ್ನೇಹಿಯಾಗಿ ಹಬ್ಬವನ್ನು…
ಬೆಂಗಳೂರು ಗ್ರಾಮಾಂತರ: ಬರದ ಪರಿಣಾಮ ಕೃಷಿ ಹಾಗೂ ತೋಟಗಾರಿಕಾ ಬೆಳೆಗಳಿಗೆ ಮಾತ್ರ ಸೀಮಿತವಾಗಿಲ್ಲ. ಜೇನು ಕೃಷಿಯ ಮೇಲೂ ಬರದ ಛಾಯೆ…