ಬೆಳಗಾವಿಯಲ್ಲಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಒಂದೇ ದಿನ ಪತಿ-ಪತ್ನಿ ದಾರುಣ ಸಾವನ್ನಪ್ಪಿದ್ದಾರೆ.
ಅರವಳ್ಳಿ ಗ್ರಾಮದ ಕರೆಪ್ಪ ಮಾಧರ(36), ಮಧುರಾ ಕರೆಪ್ಪ ಮಾದರ (30) ಸಾವು.
ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಪತ್ನಿ ಮಧುರಾ ಕ್ರಿಮಿನಾಶಕ ಮಾತ್ರೆ ಸೇವನೆ ಮಾಡಿದ್ದರು. ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮದ್ಯೆ ಮಹಿಳೆ ಮೃತರಾಗಿದ್ದಾರೆ.
ಪತ್ನಿ ಸಾವಿನ ಆಘಾತದಲ್ಲಿ ಬಸ್ ಚಕ್ರಕ್ಕೆ ಸಿಲುಕಿ ಪತಿಯೂ ಕೂಡ ಬಲಿಯಾಗಿದ್ದಾರೆ. ತಂದೆ-ತಾಯಿ ಕಳೆದುಕೊಂಡ ಮೂವರು ಮಕ್ಕಳು ಅನಾಥರಾಗಿದ್ದಾರೆ.
ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ. ಕಳೆದ ಒಂಬತ್ತು ವರ್ಷಗಳ ಹಿಂದೆ ಮದುವೆಯಾಗಿದ್ದ ಜೋಡಿ. ದಂಪತಿಗೆ ಒಂದು ಹೆಣ್ಣು, ಇಬ್ಬರು ಮುದಾದ ಗಂಡು ಮಕ್ಕಳು ಇದ್ದಾರೆ.
ಕಳೆದ ಹಲವು ವರ್ಷಗಳಿಂದ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಮಧುರಾ. ಹೊಟ್ಟೆ ನೋವು ತಾಳಲಾರದೇ ಕ್ರಿಮಿನಾಶಕ ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿಯ ಸಾವಿನ ಸುದ್ದಿ ತಿಳಿದು ಆಘಾತಗೊಂಡಿದ್ದ ಪತಿ ಕರೆಪ್ಪ. ಈ ವೇಳೆ ಅವಸರದಲ್ಲಿ ಬರೋವಾಗ ಬಸ್ ಚಕ್ರಕ್ಕೆ ಸಿಲುಕಿ ಸಾವನ್ನಪ್ಪಿದ್ದಾರೆ.
ಬೈಲಹೊಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ.
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…
ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…