ಹೃದಯಾಘಾತದಿಂದ ಪತಿ ಸಾವು: ವಿಷಯ ತಿಳಿದ ಪತ್ನಿ ಅಪಾರ್ಟ್‌ಮೆಂಟ್‌ನ 7ನೇ ಮಹಡಿಯಿಂದ‌ ಹಾರಿ ಆತ್ಮಹತ್ಯೆಗೆ ಶರಣು

ಹೃದಯಾಘಾತದಿಂದ ಪತಿ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಮನನೊಂದ ಪತ್ನಿ ಅಪಾರ್ಟ್‌ಮೆಂಟ್‌ನ 7ನೇ ಮಹಡಿಯಿಂದ‌ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಸೋಮವಾರ ರಾತ್ರಿ ದೆಹಲಿಯ ವೈಶಾಲಿಯ ಸೆಕ್ಟರ್ -3 ರ ಅಹ್ಲ್ಕಾನ್ ಅಪಾರ್ಟ್‌ಮೆಂಟ್‌ನಲ್ಲಿರುವ ತನ್ನ 7 ನೇ ಮಹಡಿಯ ಬಾಲ್ಕನಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ದೆಹಲಿ ಮೃಗಾಲಯಕ್ಕೆ ಭೇಟಿ ನೀಡಿದಾಗ 25 ವರ್ಷದ ಪತಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿದ ನಂತರ ಅವರು ಈ ಕ್ರಮ ಕೈಗೊಂಡಿದ್ದಾರೆ ಎನ್ನಲಾಗಿದೆ.

ಅಂಜಲಿ ಅಹಿಲುವಾಲಿ ಎಂದು ಗುರುತಿಸಲಾಗಿದ್ದು, ಅವರು ತಮ್ಮ ಪತಿ ಅಭಿಷೇಕ್, ಅವರ ಪೋಷಕರು ಮತ್ತು ಸಹೋದರಿಯೊಂದಿಗೆ ಫ್ಲ್ಯಾಟ್ ಸಂಖ್ಯೆ 703 ರಲ್ಲಿ ವಾಸಿಸುತ್ತಿದ್ದರು.

ಮೃಗಾಲಯದಿಂದ ಮೃತ ಅಭಿಷೇಕ್ ಪಾರ್ಥಿವ ಶರೀರ ರಾತ್ರಿ 9:30 ರ ಸುಮಾರಿಗೆ ಮನೆಗೆ ಬಂದಿತು, ಅದನ್ನು ನೋಡಿದ ಅಂಜಲಿ ತನ್ನ ಮಲಗುವ ಕೋಣೆಗೆ ಬೀಗ ಹಾಕಿಕೊಂಡಿದ್ದಳು. ಇದಾದ ಕೆಲವು ನಿಮಿಷಗಳ ನಂತರ ಬಾಲ್ಕನಿಯಿಂದ ಜಿಗಿದಳು. ಕೆಳಗೆ ಶಬ್ದ ಕೇಳಿದ ನಂತರ ಭದ್ರತಾ ಸಿಬ್ಬಂದಿ ಶವವನ್ನು ಗಮನಿಸಿ ಕುಟುಂಬ ಸದಸ್ಯರಿಗೆ  ಮಾಹಿತಿ ರವಾನಿಸಿದ್ದಾರೆ.

Ramesh Babu

Journalist

Recent Posts

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

2 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

8 hours ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

9 hours ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

2 days ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

2 days ago