ಹೃದಯಾಘಾತದಿಂದ ಪತಿ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಮನನೊಂದ ಪತ್ನಿ ಅಪಾರ್ಟ್ಮೆಂಟ್ನ 7ನೇ ಮಹಡಿಯಿಂದ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಸೋಮವಾರ ರಾತ್ರಿ ದೆಹಲಿಯ ವೈಶಾಲಿಯ ಸೆಕ್ಟರ್ -3 ರ ಅಹ್ಲ್ಕಾನ್ ಅಪಾರ್ಟ್ಮೆಂಟ್ನಲ್ಲಿರುವ ತನ್ನ 7 ನೇ ಮಹಡಿಯ ಬಾಲ್ಕನಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ದೆಹಲಿ ಮೃಗಾಲಯಕ್ಕೆ ಭೇಟಿ ನೀಡಿದಾಗ 25 ವರ್ಷದ ಪತಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿದ ನಂತರ ಅವರು ಈ ಕ್ರಮ ಕೈಗೊಂಡಿದ್ದಾರೆ ಎನ್ನಲಾಗಿದೆ.
ಅಂಜಲಿ ಅಹಿಲುವಾಲಿ ಎಂದು ಗುರುತಿಸಲಾಗಿದ್ದು, ಅವರು ತಮ್ಮ ಪತಿ ಅಭಿಷೇಕ್, ಅವರ ಪೋಷಕರು ಮತ್ತು ಸಹೋದರಿಯೊಂದಿಗೆ ಫ್ಲ್ಯಾಟ್ ಸಂಖ್ಯೆ 703 ರಲ್ಲಿ ವಾಸಿಸುತ್ತಿದ್ದರು.
ಮೃಗಾಲಯದಿಂದ ಮೃತ ಅಭಿಷೇಕ್ ಪಾರ್ಥಿವ ಶರೀರ ರಾತ್ರಿ 9:30 ರ ಸುಮಾರಿಗೆ ಮನೆಗೆ ಬಂದಿತು, ಅದನ್ನು ನೋಡಿದ ಅಂಜಲಿ ತನ್ನ ಮಲಗುವ ಕೋಣೆಗೆ ಬೀಗ ಹಾಕಿಕೊಂಡಿದ್ದಳು. ಇದಾದ ಕೆಲವು ನಿಮಿಷಗಳ ನಂತರ ಬಾಲ್ಕನಿಯಿಂದ ಜಿಗಿದಳು. ಕೆಳಗೆ ಶಬ್ದ ಕೇಳಿದ ನಂತರ ಭದ್ರತಾ ಸಿಬ್ಬಂದಿ ಶವವನ್ನು ಗಮನಿಸಿ ಕುಟುಂಬ ಸದಸ್ಯರಿಗೆ ಮಾಹಿತಿ ರವಾನಿಸಿದ್ದಾರೆ.
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…