ಹೃದಯಾಘಾತದಿಂದ ಪತಿ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಮನನೊಂದ ಪತ್ನಿ ಅಪಾರ್ಟ್ಮೆಂಟ್ನ 7ನೇ ಮಹಡಿಯಿಂದ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಸೋಮವಾರ ರಾತ್ರಿ ದೆಹಲಿಯ ವೈಶಾಲಿಯ ಸೆಕ್ಟರ್ -3 ರ ಅಹ್ಲ್ಕಾನ್ ಅಪಾರ್ಟ್ಮೆಂಟ್ನಲ್ಲಿರುವ ತನ್ನ 7 ನೇ ಮಹಡಿಯ ಬಾಲ್ಕನಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ದೆಹಲಿ ಮೃಗಾಲಯಕ್ಕೆ ಭೇಟಿ ನೀಡಿದಾಗ 25 ವರ್ಷದ ಪತಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿದ ನಂತರ ಅವರು ಈ ಕ್ರಮ ಕೈಗೊಂಡಿದ್ದಾರೆ ಎನ್ನಲಾಗಿದೆ.
ಅಂಜಲಿ ಅಹಿಲುವಾಲಿ ಎಂದು ಗುರುತಿಸಲಾಗಿದ್ದು, ಅವರು ತಮ್ಮ ಪತಿ ಅಭಿಷೇಕ್, ಅವರ ಪೋಷಕರು ಮತ್ತು ಸಹೋದರಿಯೊಂದಿಗೆ ಫ್ಲ್ಯಾಟ್ ಸಂಖ್ಯೆ 703 ರಲ್ಲಿ ವಾಸಿಸುತ್ತಿದ್ದರು.
ಮೃಗಾಲಯದಿಂದ ಮೃತ ಅಭಿಷೇಕ್ ಪಾರ್ಥಿವ ಶರೀರ ರಾತ್ರಿ 9:30 ರ ಸುಮಾರಿಗೆ ಮನೆಗೆ ಬಂದಿತು, ಅದನ್ನು ನೋಡಿದ ಅಂಜಲಿ ತನ್ನ ಮಲಗುವ ಕೋಣೆಗೆ ಬೀಗ ಹಾಕಿಕೊಂಡಿದ್ದಳು. ಇದಾದ ಕೆಲವು ನಿಮಿಷಗಳ ನಂತರ ಬಾಲ್ಕನಿಯಿಂದ ಜಿಗಿದಳು. ಕೆಳಗೆ ಶಬ್ದ ಕೇಳಿದ ನಂತರ ಭದ್ರತಾ ಸಿಬ್ಬಂದಿ ಶವವನ್ನು ಗಮನಿಸಿ ಕುಟುಂಬ ಸದಸ್ಯರಿಗೆ ಮಾಹಿತಿ ರವಾನಿಸಿದ್ದಾರೆ.
ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…
2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…
ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…
ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ ಮಾಡಿರುವ ಘಟನೆ ಏ.20ರಂದು ದೊಡ್ಡಬಳ್ಳಾಪುರ…
ಇಂದು ಬೆಳ್ಳಬೆಳಗ್ಗೆ ಸರಗಳನ್ನ ಕೈಚಳಕ ಕಂಡುಬಂದಿದೆ. ಬೆಳಗ್ಗೆ ಸುಮಾರು 5:30ರ ಸಮಯದಲ್ಲಿ ಮಹಿಳೆ ವಾಕಿಂಗ್ ಮಾಡುವ ವೇಳೆ ಕಳ್ಳನೋರ್ವ ಏಕಾಏಕಿ…