ತಾಲೂಕಿನಲ್ಲಿ ಇತ್ತೀಚಿಗೆ ಸರಗಳ್ಳತನ ಪ್ರಕರಣಗಳು ಹೆಚ್ಚಾಗಿ ದಾಖಲಾಗುತ್ತಿರುವುದರಿಂದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ಸರಹದ್ದು ಕಂಟನಕುಂಟೆ, ಗುಂಜೂರು ಟೋಲ್, ಮೆಳೇಕೋಟೆ ಕ್ರಾಸ್, ಕೋಡಿಗೆಹಳ್ಳಿ ಮುಂತಾದ ಕಡೆಗಳಲ್ಲಿ ಬ್ಯಾರಿಕೇಡ್ ಗಳನ್ನು ಹಾಕಿ ವಾಹನ ತಪಾಸಣೆ ನಡೆಸಲಾಗುತ್ತಿದೆ.
ಸಾರ್ವಜನಿಕರೇ ಎಚ್ಚರ… ನಿರ್ಜನ ಪ್ರದೇಶಗಳು, ರಸ್ತೆಗಳು, ಉದ್ಯಾನವನಗಳಲ್ಲಿ ಒಂಟಿಯಾಗಿ ಸಂಚರಿಸುವಾಗ ಅಥವಾ ಇದ್ದಾಗ ಎಚ್ಚರದಿಂದಿರಿ.
ಚಿನ್ನಾಭರಣಗಳನ್ನು ಸಾರ್ವಜನಿಕರಿಗೆ ಪ್ರದರ್ಶನಗೊಳ್ಳುವಂತೆ ಧರಿಸಬೇಡಿ, ದರೋಡೆಕೋರರು ನಿಮ್ಮ ಆಭರಣಗಳಿಗೆ ಆಸೆಪಟ್ಟು ನಿಮ್ಮ ಮೇಲೆ ಮಾರಣಾಂತಿಕವಾಗಿ ದಾಳಿ ಮಾಡಬಹುದು ಮತ್ತು ನಿಮ್ಮ ಚಿನ್ನಾಭರಣಗಳನ್ನು ಕದ್ದು ಓಡಿಹೋಗಬಹುದು. ಅಂತಹ ಸಮಯದಲ್ಲಿ ನಮ್ಮ ಸಹಾಯವಾಣಿ ಸಂಖ್ಯೆ 112 ಗೆ ಕರೆ ಮಾಡಿ.
ಬೆಂಗಳೂರು ಜಿಲ್ಲಾ ಪೊಲೀಸರು ಸದಾ ಸಾರ್ವಜನಿಕರ ಸೇವೆಯಲ್ಲಿರುತ್ತಾರೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಪ್ರಕಟಣೆ ಹೊರಡಿಸಿದೆ.
ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ದುರ್ಮರಣ ಹೊಂದಿರುವ ಘಟನೆ ಇಂದು ಬೆಳಗ್ಗೆ…
ಏ.25ರ ರಾತ್ರಿ ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿದ್ದರು. ರಸ್ತೆ ಇಕ್ಕೆಲಗಳಲ್ಲಿ ಬೀದಿ ದೀಪಗಳು ಬೆಳಗದ…
ದೇಶಭಕ್ತಿ ಮತ್ತು ದೇಶದ್ರೋಹ...... ಇದು ಬ್ರಿಟಿಷರ ಕಾಲದ್ದೇ ಅಥವಾ ಈ ಕಾಲಕ್ಕೂ ಅನ್ವಯಿಸುತ್ತದೆಯೇ..... ರಾಷ್ಟ್ರೀಯತೆ ಎಂಬ ಪರಿಕಲ್ಪನೆಯ ಸುತ್ತಾ....... ರಾಷ್ಟ್ರ…
ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಬೈಕ್ ಸಾವನ್ನಪ್ಪಿದರೆ, ಮತ್ತೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ…
ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯು…