ತಾಲೂಕಿನಲ್ಲಿ ಇತ್ತೀಚಿಗೆ ಸರಗಳ್ಳತನ ಪ್ರಕರಣಗಳು ಹೆಚ್ಚಾಗಿ ದಾಖಲಾಗುತ್ತಿರುವುದರಿಂದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ಸರಹದ್ದು ಕಂಟನಕುಂಟೆ, ಗುಂಜೂರು ಟೋಲ್, ಮೆಳೇಕೋಟೆ ಕ್ರಾಸ್, ಕೋಡಿಗೆಹಳ್ಳಿ ಮುಂತಾದ ಕಡೆಗಳಲ್ಲಿ ಬ್ಯಾರಿಕೇಡ್ ಗಳನ್ನು ಹಾಕಿ ವಾಹನ ತಪಾಸಣೆ ನಡೆಸಲಾಗುತ್ತಿದೆ.
ಸಾರ್ವಜನಿಕರೇ ಎಚ್ಚರ… ನಿರ್ಜನ ಪ್ರದೇಶಗಳು, ರಸ್ತೆಗಳು, ಉದ್ಯಾನವನಗಳಲ್ಲಿ ಒಂಟಿಯಾಗಿ ಸಂಚರಿಸುವಾಗ ಅಥವಾ ಇದ್ದಾಗ ಎಚ್ಚರದಿಂದಿರಿ.
ಚಿನ್ನಾಭರಣಗಳನ್ನು ಸಾರ್ವಜನಿಕರಿಗೆ ಪ್ರದರ್ಶನಗೊಳ್ಳುವಂತೆ ಧರಿಸಬೇಡಿ, ದರೋಡೆಕೋರರು ನಿಮ್ಮ ಆಭರಣಗಳಿಗೆ ಆಸೆಪಟ್ಟು ನಿಮ್ಮ ಮೇಲೆ ಮಾರಣಾಂತಿಕವಾಗಿ ದಾಳಿ ಮಾಡಬಹುದು ಮತ್ತು ನಿಮ್ಮ ಚಿನ್ನಾಭರಣಗಳನ್ನು ಕದ್ದು ಓಡಿಹೋಗಬಹುದು. ಅಂತಹ ಸಮಯದಲ್ಲಿ ನಮ್ಮ ಸಹಾಯವಾಣಿ ಸಂಖ್ಯೆ 112 ಗೆ ಕರೆ ಮಾಡಿ.
ಬೆಂಗಳೂರು ಜಿಲ್ಲಾ ಪೊಲೀಸರು ಸದಾ ಸಾರ್ವಜನಿಕರ ಸೇವೆಯಲ್ಲಿರುತ್ತಾರೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಪ್ರಕಟಣೆ ಹೊರಡಿಸಿದೆ.
ದೊಡ್ಡಬಳ್ಳಾಪುರ: ಶಾಸಕ ಧೀರಜ್ ಮುನಿರಾಜು ಅವರು ತಮ್ಮ ಮೂರು ವರ್ಷದ ಅವಧಿಯ ಅಭಿವೃದ್ಧಿ ಕಾರ್ಯಗಳ ಕುರಿತು ಪ್ರೋಗ್ರೆಸ್ ಕಾರ್ಡ್ (ರಿಪೋರ್ಟ್…
ದೊಡ್ಡಬಳ್ಳಾಪುರ: ತಾಲೂಕಿನ ಮೀನುಗಾರರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳು ತಮ್ಮ ಗಮನಕ್ಕೆ ಬಂದಿದ್ದು, ಅವುಗಳನ್ನು ಹಂತಹಂತವಾಗಿ ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು…
ಪ್ರಸಕ್ತ ಸಾಲಿನಲ್ಲಿ ಕೇಂದ್ರ ಸರ್ಕಾರದ ಮಾರುಕಟ್ಟೆ ಮಧ್ಯ ಪ್ರವೇಶ ಯೋಜನೆಯಡಿ ಬೆಲೆ ವ್ಯತ್ಯಾಸ ಪಾವತಿ ಅಡಿ ಮಾವು ಖರೀದಿಗೆ ನೋಂದಣಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಎಂದರೆ ರೇಷ್ಮೆ ಸೀರೆ, ಹತ್ತಿ ಬಟ್ಟೆ ಮತ್ತು ನೇಕಾರಿಕೆಯ ಪರಂಪರೆಗೆ ಹೆಸರಾದ ನಗರ. ಒಂದು…
ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಸೇರಿದಂತೆ ರಾಜ್ಯಾದ್ಯಂತ ಮಂಗಳವಾರದಿಂದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಆರಂಭವಾಗಲಿದ್ದು, ಮತಗಟ್ಟೆ ಮಟ್ಟದ…
ದೊಡ್ಡಬಳ್ಳಾಪುರ: ತಾಲ್ಲೂಕಿನ ನಂದಿಬೆಟ್ಟದ ತಪ್ಪಲಿನ ದೊಡ್ಡರಾಯಪ್ಪನಹಳ್ಳಿ ಸಮೀಪ ಸೋಮವಾರ ಸಂಜೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಜಿಂಕೆಯೊಂದು ಮೃತಪಟ್ಟಿರುವ…