ತಾಲೂಕಿನಲ್ಲಿ ಇತ್ತೀಚಿಗೆ ಸರಗಳ್ಳತನ ಪ್ರಕರಣಗಳು ಹೆಚ್ಚಾಗಿ ದಾಖಲಾಗುತ್ತಿರುವುದರಿಂದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ಸರಹದ್ದು ಕಂಟನಕುಂಟೆ, ಗುಂಜೂರು ಟೋಲ್, ಮೆಳೇಕೋಟೆ ಕ್ರಾಸ್, ಕೋಡಿಗೆಹಳ್ಳಿ ಮುಂತಾದ ಕಡೆಗಳಲ್ಲಿ ಬ್ಯಾರಿಕೇಡ್ ಗಳನ್ನು ಹಾಕಿ ವಾಹನ ತಪಾಸಣೆ ನಡೆಸಲಾಗುತ್ತಿದೆ.
ಸಾರ್ವಜನಿಕರೇ ಎಚ್ಚರ… ನಿರ್ಜನ ಪ್ರದೇಶಗಳು, ರಸ್ತೆಗಳು, ಉದ್ಯಾನವನಗಳಲ್ಲಿ ಒಂಟಿಯಾಗಿ ಸಂಚರಿಸುವಾಗ ಅಥವಾ ಇದ್ದಾಗ ಎಚ್ಚರದಿಂದಿರಿ.
ಚಿನ್ನಾಭರಣಗಳನ್ನು ಸಾರ್ವಜನಿಕರಿಗೆ ಪ್ರದರ್ಶನಗೊಳ್ಳುವಂತೆ ಧರಿಸಬೇಡಿ, ದರೋಡೆಕೋರರು ನಿಮ್ಮ ಆಭರಣಗಳಿಗೆ ಆಸೆಪಟ್ಟು ನಿಮ್ಮ ಮೇಲೆ ಮಾರಣಾಂತಿಕವಾಗಿ ದಾಳಿ ಮಾಡಬಹುದು ಮತ್ತು ನಿಮ್ಮ ಚಿನ್ನಾಭರಣಗಳನ್ನು ಕದ್ದು ಓಡಿಹೋಗಬಹುದು. ಅಂತಹ ಸಮಯದಲ್ಲಿ ನಮ್ಮ ಸಹಾಯವಾಣಿ ಸಂಖ್ಯೆ 112 ಗೆ ಕರೆ ಮಾಡಿ.
ಬೆಂಗಳೂರು ಜಿಲ್ಲಾ ಪೊಲೀಸರು ಸದಾ ಸಾರ್ವಜನಿಕರ ಸೇವೆಯಲ್ಲಿರುತ್ತಾರೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಪ್ರಕಟಣೆ ಹೊರಡಿಸಿದೆ.
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…
ಅಂತೂ ಇಂತೂ, ಹಾಗೂ ಹೀಗೂ ಸ್ವಾತಂತ್ರ್ಯ ಪಡೆದ ನಂತರದ 79 ವರ್ಷಗಳನ್ನು ಪೂರೈಸಿದ್ದೇವೆ. ಬಹುತೇಕ ಒಂದು ಪೀಳಿಗೆ ಅಂತ್ಯವಾಗಿ ಮುಂದಿನ…
ಜಿಲ್ಲೆಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ವಿತರಿಸುವ ಮಕ್ಕಳಿಗೆ, ಮಹಿಳೆಯರಿಗೆ ದುರ್ಬಲರಿಗೆ, ಹಿರಿಯರಿಗೆ ಆಹಾರ ವಿತರಣೆಯಲ್ಲಿ ಯಾವುದೇ ರೀತಿಯ ಲೋಪದೋಷ ಕಂಡು…
ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘದ (ಎಂ.ಪಿ.ಆರ್.ಎ.ಸಿ.ಎಸ್.) ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ…
ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರವಾಗಿ ಕರ್ನಾಟಕ ಬಂದ್ಗೆ ಕರೆ ನೀಡಿದ್ದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು…