ಇತ್ತೀಚಿನ ದಿನಗಳಲ್ಲಿ ಎಟಿಎಂ ಕಳ್ಳತನ, ಬ್ಯಾಂಕ್ ಫ್ರಾಡ್, ಸೈಬರ್ ಸೆಕ್ಯೂರಿಟಿ ಮತ್ತು ಬ್ಯಾಂಕ್ ಕಳ್ಳತನ ಸೇರಿದಂತೆ ಇನ್ನಿತರ ಹಣದ ವಿಚಾರಕ್ಕೆ ಹೆಚ್ಚು ಹೆಚ್ಚು ಅಪರಾಧ ಚಟುವಟಿಕೆಗಳು ನಡೆಯುತ್ತಿವೆ. ಈ ಹಿನ್ನೆಲೆ ನಗರದ ನಾಗರಿಕರು ಈ ಕುರಿತು ಹೇಗೆ ಎಚ್ಚರದಿಂದ ಇರಬೇಕು ಎಂಬುದರ ಬಗ್ಗೆ ದೊಡ್ಡಬಳ್ಳಾಪುರ ಪೊಲೀಸ್ ಇನ್ಸ್ ಪೆಕ್ಟರ್ ಅಮರೇಶ್ ಗೌಡ ಅವರ ನೇತೃತ್ವದಲ್ಲಿ ಅರಿವು ಮೂಡಿಸಲಾಯಿತು.
ಅದೇರೀತಿ ಇತ್ತೀಚೆಗೆ ಬೀದರ್ ನಲ್ಲಿ ಎಟಿಎಂ ತುಂಬುವ ವಾಹನವನ್ನು ಲೂಟಿ ಹಾಗೂ ಮಂಗಳೂರಿನಲ್ಲಿ ಬ್ಯಾಂಕಿನಲ್ಲಿದ್ದ ಹಣವನ್ನೇ ಡಕಾಯಿತಿ ಮಾಡಲಾಗಿತ್ತು. ಈ ಹಿನ್ನೆಲೆ ಬ್ಯಾಂಕ್ ನ ದರೋಡೆ ಪ್ರಕರಣಗಳು ಮರುಕಳಿಸದಂತೆ ವಹಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ನಗರದಲ್ಲಿರುವ ಎಲ್ಲಾ ಬ್ಯಾಂಕುಗಳ ಮ್ಯಾನೇಜರ್ ಗಳು ಮತ್ತು ಎಟಿಎಂ ಗಳಿಗೆ ಹಣ ತುಂಬುವ ಸಿಎಂಎಸ್ ನವರೊಂದಿಗೆ ಚರ್ಚೆ ಮಾಡಲಾಯಿತು.
ಅಭಿಮಾನಿಗಳ ಅತಿರೇಕ.... ಹುಚ್ಚುತನದ ಪರಮಾವಧಿ..... ದಚ್ಚು - ಕಿಚ್ಚ. (ದರ್ಶನ್ - ಸುದೀಪ್) + (ಡೆವಿಲ್ - ಮಾರ್ಕ್)........ ಅವರ…
ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…
ಕ್ರಿಸ್ಮಸ್ ಮತ್ತು ಜೀಸಸ್, ಪ್ರೀತಿ ಮತ್ತು ಸೇವೆ.......... ಜಗತ್ತಿನ ಬೆಳಕಿನ ಹಬ್ಬ - ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ..... ಯೇಸುಕ್ರಿಸ್ತನ…
ಎಲ್ಲರನ್ನು ಬೆಚ್ಚಿಬೀಳಿಸುವಂತಹ ಭೀಕರ ರಸ್ತೆ ಅಪಘಾತವೊಂದು ಚಿತ್ರದುರ್ಗದ ಬಳಿ ನಡೆದಿದ್ದು, ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ 'ಸೀ ಬರ್ಡ್' ಖಾಸಗಿ ಬಸ್…
ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಸ್ವಸ್ತಿಶ್ರೀ ವಿಜಯಾಭ್ಯುದಯ ಶಾಲಿವಾಹನ ಶಕ ವರ್ಷಂಗಳು 1946ಕ್ಕೆ ಸರಿಯಾದ…
ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ದೊಡ್ಡಬಳ್ಳಾಪು ಉಪವಿಭಾಗದ ಬೆಸ್ಕಾಂ ಅಧಿಕಾರಿಗಳು ಪತ್ರಿಕಾ…