ಹೆಚ್ಚುತ್ತಿರುವ ಬ್ಯಾಂಕ್, ಎಟಿಎಂ ರಾಬರಿ: ಗಾಬರಿಗೊಂಡ ನಾಗರಿಕರು: ಎಚ್ಚೆತ್ತ ಪೊಲೀಸ್ ಇಲಾಖೆ

ಇತ್ತೀಚಿನ ದಿನಗಳಲ್ಲಿ ಎಟಿಎಂ ಕಳ್ಳತನ, ಬ್ಯಾಂಕ್ ಫ್ರಾಡ್, ಸೈಬರ್ ಸೆಕ್ಯೂರಿಟಿ ಮತ್ತು ಬ್ಯಾಂಕ್ ಕಳ್ಳತನ ಸೇರಿದಂತೆ  ಇನ್ನಿತರ ಹಣದ ವಿಚಾರಕ್ಕೆ ಹೆಚ್ಚು ಹೆಚ್ಚು ಅಪರಾಧ ಚಟುವಟಿಕೆಗಳು ನಡೆಯುತ್ತಿವೆ. ಈ ಹಿನ್ನೆಲೆ ನಗರದ ನಾಗರಿಕರು ಈ ಕುರಿತು ಹೇಗೆ ಎಚ್ಚರದಿಂದ ಇರಬೇಕು ಎಂಬುದರ ಬಗ್ಗೆ ದೊಡ್ಡಬಳ್ಳಾಪುರ ಪೊಲೀಸ್ ಇನ್ಸ್ ಪೆಕ್ಟರ್ ಅಮರೇಶ್ ಗೌಡ ಅವರ ನೇತೃತ್ವದಲ್ಲಿ ಅರಿವು ಮೂಡಿಸಲಾಯಿತು.

ಇಂದು ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ರೈಲ್ವೆ ನಿಲ್ದಾಣದ, ಸೌಂದರ್ಯ ಮಹಲ್ ವೃತ್ತದಲ್ಲಿ ಬ್ಯಾಂಕ್ ಮತ್ತು ಎಟಿಎಂಗಳಿಗೆ ಬರುವ ಹಿರಿಯ ನಾಗರೀಕರಿಗೆ ಮತ್ತು ಜನಸಾಮಾನ್ಯರಿಗೆ ಹೆಚ್ಚುತ್ತಿರುವ  ಅಪರಾಧಗಳನ್ನು ಕಡಿವಾಣ ಹಾಕಲು ಜಾಗ್ರತೆಯಿಂದ ಅನುಸರಿಸಬೇಕಾದ ಕ್ರಮಗಳನ್ನು ತಿಳಿಸಲಾಯಿತು.

ಅದೇರೀತಿ‌ ಇತ್ತೀಚೆಗೆ ಬೀದರ್‌ ನಲ್ಲಿ ಎಟಿಎಂ ತುಂಬುವ ವಾಹನವನ್ನು ಲೂಟಿ ಹಾಗೂ ಮಂಗಳೂರಿನಲ್ಲಿ ಬ್ಯಾಂಕಿನಲ್ಲಿದ್ದ ಹಣವನ್ನೇ ಡಕಾಯಿತಿ ಮಾಡಲಾಗಿತ್ತು. ಈ ಹಿನ್ನೆಲೆ ಬ್ಯಾಂಕ್ ನ ದರೋಡೆ ಪ್ರಕರಣಗಳು ಮರುಕಳಿಸದಂತೆ ವಹಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ನಗರದಲ್ಲಿರುವ ಎಲ್ಲಾ ಬ್ಯಾಂಕುಗಳ ಮ್ಯಾನೇಜರ್ ಗಳು ಮತ್ತು ಎಟಿಎಂ ಗಳಿಗೆ ಹಣ ತುಂಬುವ ಸಿಎಂಎಸ್ ನವರೊಂದಿಗೆ ಚರ್ಚೆ ಮಾಡಲಾಯಿತು.

Ramesh Babu

Journalist

Recent Posts

ಯುವ ಆಪದ್ ಮಿತ್ರ ಯೋಜನೆ: ವಿಪತ್ತು ನಿರ್ವಹಣೆ ಕುರಿತು ಒಂದು ವಾರ ತರಬೇತಿ ಶಿಬಿರ

ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…

4 hours ago

ಮಹಿಳೆಯರನ್ನು ಮಂಚಕ್ಕೆ ಕರೆದ ಆರೋಪ: ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅಮಾನತು

ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…

4 hours ago

ಮುಂಗಾರು ಪೂರ್ವ ಮಳೆ: ಮಳೆಯಲ್ಲಿ ಸಾಲುಗಟ್ಟಿ ನಿಂತ ರಾಗಿ‌ ಮಾರಾಟ ಮಾಡಲು ಬಂದ ಟ್ರ್ಯಾಕ್ಟರ್ ಗಳು

ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…

6 hours ago

ರಣ ಬಿಸಿಲಿನಿಂದ ಕಂಗೆಟ್ಟಿದ್ದ ಜನ: ಧರೆಗಿಳಿದ ವರ್ಷದ ಮೊದಲ ಮಳೆ: ಬಿಸಿಲಿನ ಬೇಗೆಗೆ ಬೆಂದಿದ್ದ ಭೂಮಿ ತಂಪು ತಂಪು: ಗುಡುಗು ಸಹಿತ ಬಿದ್ದ ಮಳೆ ಹನಿಗೆ ಜನ ಫುಲ್ ಖುಷ್

ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…

7 hours ago

ನಾಳೆ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01: ಬೆಂ. ಗ್ರಾ ಜಿಲ್ಲೆಯಲ್ಲಿ 14,314 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

8 hours ago

ನೂತನ ಶಾಲಾ ಕಟ್ಟಡ ಮತ್ತು ಅಂಗನವಾಡಿ ಕೇಂದ್ರ ಉದ್ಘಾಟನೆ

ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್‌ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…

15 hours ago