ಇತ್ತೀಚಿನ ದಿನಗಳಲ್ಲಿ ಎಟಿಎಂ ಕಳ್ಳತನ, ಬ್ಯಾಂಕ್ ಫ್ರಾಡ್, ಸೈಬರ್ ಸೆಕ್ಯೂರಿಟಿ ಮತ್ತು ಬ್ಯಾಂಕ್ ಕಳ್ಳತನ ಸೇರಿದಂತೆ ಇನ್ನಿತರ ಹಣದ ವಿಚಾರಕ್ಕೆ ಹೆಚ್ಚು ಹೆಚ್ಚು ಅಪರಾಧ ಚಟುವಟಿಕೆಗಳು ನಡೆಯುತ್ತಿವೆ. ಈ ಹಿನ್ನೆಲೆ ನಗರದ ನಾಗರಿಕರು ಈ ಕುರಿತು ಹೇಗೆ ಎಚ್ಚರದಿಂದ ಇರಬೇಕು ಎಂಬುದರ ಬಗ್ಗೆ ದೊಡ್ಡಬಳ್ಳಾಪುರ ಪೊಲೀಸ್ ಇನ್ಸ್ ಪೆಕ್ಟರ್ ಅಮರೇಶ್ ಗೌಡ ಅವರ ನೇತೃತ್ವದಲ್ಲಿ ಅರಿವು ಮೂಡಿಸಲಾಯಿತು.
ಅದೇರೀತಿ ಇತ್ತೀಚೆಗೆ ಬೀದರ್ ನಲ್ಲಿ ಎಟಿಎಂ ತುಂಬುವ ವಾಹನವನ್ನು ಲೂಟಿ ಹಾಗೂ ಮಂಗಳೂರಿನಲ್ಲಿ ಬ್ಯಾಂಕಿನಲ್ಲಿದ್ದ ಹಣವನ್ನೇ ಡಕಾಯಿತಿ ಮಾಡಲಾಗಿತ್ತು. ಈ ಹಿನ್ನೆಲೆ ಬ್ಯಾಂಕ್ ನ ದರೋಡೆ ಪ್ರಕರಣಗಳು ಮರುಕಳಿಸದಂತೆ ವಹಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ನಗರದಲ್ಲಿರುವ ಎಲ್ಲಾ ಬ್ಯಾಂಕುಗಳ ಮ್ಯಾನೇಜರ್ ಗಳು ಮತ್ತು ಎಟಿಎಂ ಗಳಿಗೆ ಹಣ ತುಂಬುವ ಸಿಎಂಎಸ್ ನವರೊಂದಿಗೆ ಚರ್ಚೆ ಮಾಡಲಾಯಿತು.
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು ಮಂದಿ ಸಾವು ಪ್ರಕರಣ: ಇಂಜಿನಿಯರ್ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್…
ದೊಡ್ಡಬಳ್ಳಾಪುರ ನಗರದ ಚಿಕ್ಕಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಆದಿಶಕ್ತ್ಯಾತ್ಮಕ ದ್ರೌಪದಾದೇವಿ ಕರಗ ಮಹಹೋತ್ಸವ ಅಂಗವಾಗಿ ಹಸಿ ಕರಗ ಉತ್ಸವ ಸಂಭ್ರಮದಿಂದ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿನ 101 ಗ್ರಾಪಂ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾವಹಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಪಂ…
ದೊಡ್ಡಬಳ್ಳಾಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಗೆ ಸಂಬಂಧಿಸಿದ ಮಹತ್ವದ ನಿರ್ಧಾರ…
ಇಂದು ಸಂಜೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಜಿಲ್ಲಾ ವಿಪತ್ತು…
ಹಸೆಮಣೆ ಏರಬೇಕಿದ್ದ ವರ ಅಪಘಾತದಲ್ಲಿ ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಮೂಗಲಿ ಗ್ರಾಮದ ಬಳಿ ಇಂದು…