ಹೆದ್ದಾರಿಯಲ್ಲಿ ಕಾರು ಚಾಲಕನಿಂದ ಹಾಡಹಗಲೇ ಹಿಟ್ ಅಂಡ್ ರನ್ ಆಗಿದೆ. ಹಿಟ್ ಅಂಡ್ ರನ್ ಗೆ ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದ ಭೀಕರ ದೃಶ್ಯ ಹೆದ್ದಾರಿಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ದೇವನಹಳ್ಳಿ ತಾಲೂಕಿನ ವಿಶ್ವನಾಥಪುರ ಗ್ರಾಮದ ಬಳಿ ನಡೆದ ಘಟನೆ ನಡೆದಿದೆ.
ಹೊಸಕೋಟೆ ಯಿಂದ ದಾಬಸ್ ಪೇಟೆಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 648 ರಲ್ಲಿ ಘಟನೆ ನಡೆದಿದೆ.
ದೇವನಹಳ್ಳಿ ಕಡೆಯಿಂದ ದೊಡ್ಡಬಳ್ಳಾಪುರ ಕಡೆಗೆ ಬುಲೆಟ್ ಬೈಕ್ ನಲ್ಲಿ ಇಬ್ಬರು ಯುವಕರು ಹೋಗುತ್ತಿದ್ದರು. ಈ ವೇಳೆ ಹಿಂದಿನಿಂದ ಬಂದ ಕಾರು ನೋಡ ನೋಡ್ತಿದ್ದಂತೆ ಬುಲೆಟ್ ಬೈಕ್ ಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ನಂತರ ಕಾರು ನಿಲ್ಲಿಸದೇ 100 ಮೀಟರ್ ಗೂ ಅಧಿಕ ದೂರ ಬೈಕ್ ಸಮೇತ ತಳ್ಳಿಕೊಂಡು ಕಾರು ಚಾಲಕ ಹೋಗಿದ್ದಾನೆ.
ಈ ವೇಳೆ ಬೈಕ್ ಸೈಡಿಗೆ ಹೋಗ್ತಿದ್ದಂತೆ ಕಾರು ನಿಲ್ಲಿಸದೆ ವಾಹನ ಸಮೇತ ಚಾಲಕ ಎಸ್ಕೇಪ್ ಆಗಿದ್ದಾನೆ.
ಹೆಲ್ಮೆಟ್ ಹಾಕಿದ್ರು ಅಪಘಾತದ ರಭಸಕ್ಕೆ ಬೈಕ್ ನಲ್ಲಿದ್ದ ಆಂಧ್ರ ಮೂಲದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ. ಅಪಘಾತದ ವೇಳೆ ಒನ್ ವೇ ನಲ್ಲಿ ಬರ್ತಿದ್ದ ಬೈಕ್ ಸವಾರ ಜಸ್ಟ್ ಮಿಸ್ ಆಗಿದ್ದಾನೆ.
ವಿಶ್ವನಾಥಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಎಲೆಕ್ಷನ್: ಗೆದ್ದ ಅಭ್ಯರ್ಥಿ ಪಡೆದ ಮತ ಎಷ್ಟು ಗೊತ್ತಾ...? ವಾರ್ಡ್ ನಂ.: 1 ಹೆಸರು: ಶ್ವೇತಾ…
ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಮತದಾನ ಡಿ.21ರಂದು ನಡೆದಿತ್ತು. ಇಂದು (ಡಿ.24)ರಂದು ಮತ ಎಣಿಕೆ ನಡೆದಿದ್ದು, ಬಿಜೆಪಿ 14, ಕಾಂಗ್ರೆಸ್…
ಮರ್ಯಾದಾ ಹತ್ಯೆ........ ಕ್ಷಮಿಸಿ ಬಿಡು ಮಾನ್ಯ ಎಂಬ ಹುಬ್ಬಳ್ಳಿ ಹತ್ತಿರದ ನನ್ನ ಗರ್ಭಿಣಿ ತಂಗಿಯೇ..... ನಮ್ಮದೇ ದೇಶದ, ನಮ್ಮದೇ…
ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ ಫೋನ್ ಪೇ ಮೂಲಕ 80 ಸಾವಿರ ಮೋಸದಿಂದ ಪಡೆದು ಆಸ್ಪತ್ರೆಗೂ ಸಹ ದಾಖಲಿಸದೇ…
ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ…
ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…