ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ನಿಮ್ಮ ಜೀವ ನೀವೇ ರಕ್ಷಣೆ ಮಾಡಿಕೊಳ್ಳಬೇಕು. ಇತ್ತೀಚಿಗೆ ಹೆಲ್ಮೆಟ್ ಇಲ್ಲದ ಕಾರಣ ಅಪಘಾತದಲ್ಲಿ ತಲೆಗೆ ಪೆಟ್ಟಾಗಿ ಹಲವು ಸಾವು-ನೋವುಗಳು ಸಂಭವಿಸಿವೆ. ಈ ಬಗ್ಗೆ ಜಾಗೃತರಾಗಿರಬೇಕು. ಒಂದು ವೇಳೆ ಹೆಲ್ಮೆಟ್ ಧರಿಸದೇ ಇದ್ದಲ್ಲಿ ದಂಡ ವಿಧಿಸಲಾಗುವುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಎಚ್ಚರಿಸಿದರು.
ಜಿಲ್ಲೆಯಲ್ಲಿ ಪ್ರತಿ ತಿಂಗಳು 50-60% ಅಪಘಾತ ಸಂಭವಿಸುತ್ತಿದೆ. ಪ್ರತಿದಿನ ಎರಡು ಅಪಘಾತ ಪ್ರಕರಣಗಳು ದಾಖಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಈ ವೇಳೆ ಎಎಸ್ಪಿ ನಾಗರಾಜು ಕೆ.ಎಸ್.ಡಿ.ವೈ.ಎಸ್.ಪಿ ರವಿ, ನಗರ ಪೊಲೀಸ್ ಠಾಣಾ ಇನ್ಸ್ಪೆಕ್ಟರ್ ದಯಾನಂದ್ ಹಾಗೂ ಗ್ರಾಮಾಂತರ ಠಾಣಾ ಇನ್ಸ್ಪೆಕ್ಟರ್ ಸಾದಿಕ್ ಪಾಷ ಸೇರಿದಂತೆ ವಿವಿಧ ಠಾಣೆಗಳ ಇನ್ಸ್ಪೆಕ್ಟರ್, ಪೋಲೀಸ್ ಸಿಬ್ಬಂದಿ ಇದ್ದರು.
ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…
ಇಂದು ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ, 'ಪ್ರಸಾದ್ 2.0' (PRASHAD…
ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…
ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ ಹಿನ್ನೆಲೆ ಕರ್ನಾಟಕ ಮತ್ತು ಕೇರಳ ವಲಯದ CRPF ಬೆಂಗಳೂರು…
ಮದ್ಯಪ್ರಾಚ್ಯಗಳ ದೇಶಗಳಲ್ಲಿ ನಡೆಯುತ್ತಿರುವ ಯುದ್ದಗಳಿಂದಾಗಿ ಎಲ್.ಪಿ.ಜಿ ಕೊರತೆ ದೇಶಕ್ಕೆ ಎದುರಾಗಿದೆ. ಹೋಟೆಲ್ ಗಳಲ್ಲಿ ವಾಣಿಜ್ಯ ಸಿಲಿಂಡರ್ ಗಳ ಅಭಾವ ಸೃಷ್ಟಿಯಾಗಿ…
ಮಧ್ಯಪ್ರಾಚ್ಯದಲ್ಲಿ ಯುದ್ಧದ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವದ ಪರಿಸ್ಥಿತಿ ಸೃಷ್ಟಿಯಾಗಿರುವ ವರದಿಗಳ ನಡುವೆ ಗೃಹ ಬಳಕೆಯ…