ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ನಿಮ್ಮ ಜೀವ ನೀವೇ ರಕ್ಷಣೆ ಮಾಡಿಕೊಳ್ಳಬೇಕು. ಇತ್ತೀಚಿಗೆ ಹೆಲ್ಮೆಟ್ ಇಲ್ಲದ ಕಾರಣ ಅಪಘಾತದಲ್ಲಿ ತಲೆಗೆ ಪೆಟ್ಟಾಗಿ ಹಲವು ಸಾವು-ನೋವುಗಳು ಸಂಭವಿಸಿವೆ. ಈ ಬಗ್ಗೆ ಜಾಗೃತರಾಗಿರಬೇಕು. ಒಂದು ವೇಳೆ ಹೆಲ್ಮೆಟ್ ಧರಿಸದೇ ಇದ್ದಲ್ಲಿ ದಂಡ ವಿಧಿಸಲಾಗುವುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಎಚ್ಚರಿಸಿದರು.
ಜಿಲ್ಲೆಯಲ್ಲಿ ಪ್ರತಿ ತಿಂಗಳು 50-60% ಅಪಘಾತ ಸಂಭವಿಸುತ್ತಿದೆ. ಪ್ರತಿದಿನ ಎರಡು ಅಪಘಾತ ಪ್ರಕರಣಗಳು ದಾಖಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಈ ವೇಳೆ ಎಎಸ್ಪಿ ನಾಗರಾಜು ಕೆ.ಎಸ್.ಡಿ.ವೈ.ಎಸ್.ಪಿ ರವಿ, ನಗರ ಪೊಲೀಸ್ ಠಾಣಾ ಇನ್ಸ್ಪೆಕ್ಟರ್ ದಯಾನಂದ್ ಹಾಗೂ ಗ್ರಾಮಾಂತರ ಠಾಣಾ ಇನ್ಸ್ಪೆಕ್ಟರ್ ಸಾದಿಕ್ ಪಾಷ ಸೇರಿದಂತೆ ವಿವಿಧ ಠಾಣೆಗಳ ಇನ್ಸ್ಪೆಕ್ಟರ್, ಪೋಲೀಸ್ ಸಿಬ್ಬಂದಿ ಇದ್ದರು.
ಮಾವು ಮತ್ತು ಹಲಸು ಹಣ್ಣಿನ ಋತುಮಾನದ ಈ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ರೈತರಿಗೆ ಹಾಗೂ ಗ್ರಾಹಕರಿಗೆ ಅನುಕೂಲವಾಗಲೆಂದು ಒಂದೇ…
ದೊಡ್ಡಬಳ್ಳಾಪುರ ನಗರದ ಡಿ ಕ್ರಾಸ್ ಬಳಿ ನಿಲ್ಲಿಸಿದ್ದ ಟಿವಿಎಸ್ ಎಕ್ಸ್ಎಲ್-100 ವಾಹನವನ್ನು ಕಳ್ಳನೊಬ್ಬ ಕಳವು ಮಾಡಿಕೊಂಡು ಹೋಗಿರುವ ಘಟನೆ ಬುಧವಾರ…
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…
ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…
ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್ಐಆರ್ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…
ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…