ಕರ್ನಾಟಕ ಮರಾಠ ಸಮುದಾಯ ಅಭಿವೃದ್ಧಿ ನಿಗಮದಿಂದ ಹೊಲಿಗೆ ಯಂತ್ರ ಪಡೆಯಲು ಅರ್ಹ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಪ್ರವರ್ಗ-3-ಬಿ ಅಡಿಯಲ್ಲಿ 2 (ಎ) ಯಿಂದ 2(ಎಫ್) ವರೆಗೆ ಬರುವ ಸಮುದಾಯಕ್ಕೆ ಸೇರಿದ ಮಹಿಳೆ ಆಗಿರಬೇಕು, ನಮೂನೆ -3 ಬಿ ಯಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ಪಡೆದಿರಬೇಕು.
ಒಂದು ಕುಟುಂಬದಲ್ಲಿ ಒಬ್ಬರಿಗೆ ಮಾತ್ರ ಅವಕಾಶವಿದ್ದು, ಗ್ರಾಮೀಣ ಕುಟುಂಬದ ವಾರ್ಷಿಕ ಆದಾಯ ರೂ.98 ಸಾವಿರ ಹಾಗೂ ನಗರ ಪ್ರದೇಶದವರಿಗೆ ರೂ.1,20 ಲಕ್ಷ ಮೀರಿರಬಾರದು.
ಅರ್ಜಿದಾರರ ವಯಸ್ಸು 18 ರಿಂದ 55 ವರ್ಷದೊಳಗೆ ಇರಬೇಕು. ಅರ್ಜಿಯನ್ನು ಸೇವಾಸಿಂಧು ಪೋರ್ಟಲ್ ನ ಮೂಲಕ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಕೇಂದ್ರಗಳಲ್ಲಿ ಡಿಸೆಂಬರ್ 06 ರೊಳಗೆ ಅರ್ಜಿಯನ್ನು ಸಲ್ಲಿಸಬೇಕು. ಇದರ ಬಗ್ಗೆ ಹೆಚ್ಚಿನ ವಿವರಗಳನ್ನು https://kmcdc.karnataka.gov.in ನಲ್ಲಿ ಪಡೆಯಬಹುದು.
ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಮರಾಠ ಸಮುದಾಯಾಗಳ ಅಭಿವೃದ್ಧಿ ನಿಗಮದ ಸಹಾಯವಾಣಿ ಸಂಖ್ಯೆ:8867537799/ ದೂ.ಸಂಖ್ಯೆ:080-29903994, ಜಿಲ್ಲಾ ಸಹಾಯವಾಣಿ ಸಂಖ್ಯೆ:080-29605761 ಗೆ ಕಚೇರಿ ಸಮಯದಲ್ಲಿ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
" ಎಲ್ಲವೂ ವಿಫಲವಾದಾಗ ತಾಳ್ಮೆಯು ಸಫಲವಾಗುತ್ತದೆ....." ಎಂಬ ದಾರ್ಶನಿಕರ ಮಾತು ಎಷ್ಟೊಂದು ಅನುಭಾವದ ಅರ್ಥಪೂರ್ಣ ಮಾತಲ್ಲವೇ.... ಇದಕ್ಕೆ ಅತ್ಯಂತ ನೈಜ…
ಎಲ್ರಿ ಅಧಿಕಾರಿಗಳು, ಜನ್ರ ಸಮಸ್ಯೆ ಕೇಳೋದ್ಯಾರು..?ಜನ ನನಗೆ ವೋಟ್ ಹಾಕಿದ್ಯಾಕೆ..? ಅಧಿಕಾರಿಗಳು ಇಲ್ಲಿದ್ರೆ ಜನರ ಸಮಸ್ಯೆ ಕೂಡಲೇ ಬಗೆಹರಿಸಬಹುದಲ್ವಾ.. ವೋಟ್…
ದೇವನಹಳ್ಳಿ ವಿಧಾನ ಸಭಾ ಕ್ಷೇತ್ರದ ಶಾಸಕನಾಗಿರುವ ಜೊತೆಗೆ ಜಿಲ್ಲೆಯ ಉಸ್ತುವಾರಿ ಮಂತ್ರಿಯಾಗಿದ್ದು, ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತಗಳ ಸರ್ವಾಂಗೀಣ ಅಭಿವೃದ್ಧಿಗಳಿಗೆ…
ಮುಂಗಾರು ಹಂಗಾಮಿನಲ್ಲಿ ಮಳೆಯಿಂದಾಗಿ ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗಲಿದ್ದು ಇದರಿಂದ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇರುವುದರಿಂದ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ…
ನಗರಕ್ಕೆ ಸಂಚಾರಿ ಪೊಲೀಸ್ ಠಾಣೆ ಮಂಜೂರಾಗಿದೆ. ಆದರೆ, ಇಲ್ಲಿಯವರೆಗೂ ಅನುದಾನ ಬಿಡುಗಡೆ ಮಾಡಿಲ್ಲ. ಪೊಲೀಸ್ ಠಾಣೆಯ ಜೀಪ್ ಗೂ ಶಾಸಕರ…
ಎತ್ತಿನಹೊಳೆ ಯೋಜನೆಯ ನೀರು ಸಂಗ್ರಹಣೆಗೆ ತಾಲೂಕಿನ ಸಾಸಲು ಹೋಬಳಿಯ ಲಕ್ಕೇನಹಳ್ಳಿಯಲ್ಲಿ ಜಲಾಶಯ ನಿರ್ಮಾಣ ಮಾಡಲು ಸರ್ಕಾರ ನಿರ್ಧರಿಸಿದೆ. ಇದರಿಂದ ಲಕ್ಕೇನಹಳ್ಳಿ…