ಹೊಸಕೋಟೆಯಲ್ಲಿ ಮಿತಿಮೀರಿದ ಸರಗಳ್ಳರ ಹಾವಳಿ‌: ಒಂದೇ ದಿನ ಐದು ಕಡೆ ಸರಗಳ್ಳತನ: ಬೆಚ್ಚಿಬಿದ್ದ ಹೊಸಕೋಟೆ

ಸಿಲಿಕಾನ್ ಸಿಟಿ ಬೆಂಗಳೂರು ಹೊರಭಾಗದಲ್ಲಿರುವ ಹೊಸಕೋಟೆ ತಾಲೂಕಿನಲ್ಲಿ ಸರಗಳ್ಳರ ಹಾವಳಿ‌ ಹೆಚ್ಚಾಗಿದ್ದು, ಒಂದೇ ದಿನ 5 ಕಡೆ ಸರಗಳ್ಳತನ ನಡೆದಿದೆ.

ಹೊಸಕೋಟೆಯ 28ನೇ  ವಾರ್ಡ್ ಕುವೆಂಪುನಗರದಲ್ಲಿ ಘಟನೆ ನಡೆದಿದೆ.

ದ್ವಿಚಕ್ರದಲ್ಲಿ ಬಂದು ಕಳ್ಳತನ, ಸರಗಳ್ಳತನ ಮಾಡಿ ಎಸ್ಕೇಪ್ ಆಗುತ್ತಿರುವ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಅಂಗಡಿಯಲ್ಲಿ ವ್ಯಾಪಾರದ ನೆಪದಲ್ಲಿ ಬಂದು ಕಳ್ಳತನ ಮಾಡಲಾಗುತ್ತಿದೆ. ಕಳ್ಳರ ಹಾವಳಿಯಿಂದ ಜೀವ ಭಯದಲ್ಲಿ ಅಂಗಡಿ ಮಾಲೀಕರು ಜೀವನ ನಡೆಸುತ್ತಿದ್ದಾರೆ.

ಅಂಗಡಿಯಲ್ಲಿದ್ದ ಮಹಿಳೆಯ ಕೊರಳಲ್ಲಿ 40 ಗ್ರಾಂ ತೂಕದ ಚಿನ್ನದ ‌ಸರ ಕಳ್ಳತನ ಮಾಡಿ ಕಳ್ಳರು ಎಸ್ಕೇಪ್ ಆಗಿದ್ದಾರೆ.

ಮಹಿಳೆ ಚಿನ್ನದ ಸರ ಹಿಡಿದುಕೊಂಡ ಹಿನ್ನೆಲೆ ಅರ್ಧಕ್ಕೆ‌ ಕಟ್ ಆಗಿದೆ. ಕೂಡಲೇ ಕಳ್ಳರನ್ನು ಬಂಧಿಸುವಂತೆ ಸಾರ್ವಜನಿಕರ ಒತ್ತಾಯ ಮಾಡುತ್ತಿದ್ದಾರೆ.

ಹೊಸಕೋಟೆ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Ramesh Babu

Journalist

Recent Posts

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

4 hours ago

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರ ಸಾವು

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…

8 hours ago

ಲೋಕಾಯುಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…

8 hours ago

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

13 hours ago

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

1 day ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

1 day ago