ಸಿಲಿಕಾನ್ ಸಿಟಿ ಬೆಂಗಳೂರು ಹೊರಭಾಗದಲ್ಲಿರುವ ಹೊಸಕೋಟೆ ತಾಲೂಕಿನಲ್ಲಿ ಸರಗಳ್ಳರ ಹಾವಳಿ ಹೆಚ್ಚಾಗಿದ್ದು, ಒಂದೇ ದಿನ 5 ಕಡೆ ಸರಗಳ್ಳತನ ನಡೆದಿದೆ.
ಹೊಸಕೋಟೆಯ 28ನೇ ವಾರ್ಡ್ ಕುವೆಂಪುನಗರದಲ್ಲಿ ಘಟನೆ ನಡೆದಿದೆ.
ದ್ವಿಚಕ್ರದಲ್ಲಿ ಬಂದು ಕಳ್ಳತನ, ಸರಗಳ್ಳತನ ಮಾಡಿ ಎಸ್ಕೇಪ್ ಆಗುತ್ತಿರುವ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಅಂಗಡಿಯಲ್ಲಿ ವ್ಯಾಪಾರದ ನೆಪದಲ್ಲಿ ಬಂದು ಕಳ್ಳತನ ಮಾಡಲಾಗುತ್ತಿದೆ. ಕಳ್ಳರ ಹಾವಳಿಯಿಂದ ಜೀವ ಭಯದಲ್ಲಿ ಅಂಗಡಿ ಮಾಲೀಕರು ಜೀವನ ನಡೆಸುತ್ತಿದ್ದಾರೆ.
ಅಂಗಡಿಯಲ್ಲಿದ್ದ ಮಹಿಳೆಯ ಕೊರಳಲ್ಲಿ 40 ಗ್ರಾಂ ತೂಕದ ಚಿನ್ನದ ಸರ ಕಳ್ಳತನ ಮಾಡಿ ಕಳ್ಳರು ಎಸ್ಕೇಪ್ ಆಗಿದ್ದಾರೆ.
ಮಹಿಳೆ ಚಿನ್ನದ ಸರ ಹಿಡಿದುಕೊಂಡ ಹಿನ್ನೆಲೆ ಅರ್ಧಕ್ಕೆ ಕಟ್ ಆಗಿದೆ. ಕೂಡಲೇ ಕಳ್ಳರನ್ನು ಬಂಧಿಸುವಂತೆ ಸಾರ್ವಜನಿಕರ ಒತ್ತಾಯ ಮಾಡುತ್ತಿದ್ದಾರೆ.
ಹೊಸಕೋಟೆ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…