ಸಿಲಿಕಾನ್ ಸಿಟಿ ಬೆಂಗಳೂರು ಹೊರಭಾಗದಲ್ಲಿರುವ ಹೊಸಕೋಟೆ ತಾಲೂಕಿನಲ್ಲಿ ಸರಗಳ್ಳರ ಹಾವಳಿ ಹೆಚ್ಚಾಗಿದ್ದು, ಒಂದೇ ದಿನ 5 ಕಡೆ ಸರಗಳ್ಳತನ ನಡೆದಿದೆ.
ಹೊಸಕೋಟೆಯ 28ನೇ ವಾರ್ಡ್ ಕುವೆಂಪುನಗರದಲ್ಲಿ ಘಟನೆ ನಡೆದಿದೆ.
ದ್ವಿಚಕ್ರದಲ್ಲಿ ಬಂದು ಕಳ್ಳತನ, ಸರಗಳ್ಳತನ ಮಾಡಿ ಎಸ್ಕೇಪ್ ಆಗುತ್ತಿರುವ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಅಂಗಡಿಯಲ್ಲಿ ವ್ಯಾಪಾರದ ನೆಪದಲ್ಲಿ ಬಂದು ಕಳ್ಳತನ ಮಾಡಲಾಗುತ್ತಿದೆ. ಕಳ್ಳರ ಹಾವಳಿಯಿಂದ ಜೀವ ಭಯದಲ್ಲಿ ಅಂಗಡಿ ಮಾಲೀಕರು ಜೀವನ ನಡೆಸುತ್ತಿದ್ದಾರೆ.
ಅಂಗಡಿಯಲ್ಲಿದ್ದ ಮಹಿಳೆಯ ಕೊರಳಲ್ಲಿ 40 ಗ್ರಾಂ ತೂಕದ ಚಿನ್ನದ ಸರ ಕಳ್ಳತನ ಮಾಡಿ ಕಳ್ಳರು ಎಸ್ಕೇಪ್ ಆಗಿದ್ದಾರೆ.
ಮಹಿಳೆ ಚಿನ್ನದ ಸರ ಹಿಡಿದುಕೊಂಡ ಹಿನ್ನೆಲೆ ಅರ್ಧಕ್ಕೆ ಕಟ್ ಆಗಿದೆ. ಕೂಡಲೇ ಕಳ್ಳರನ್ನು ಬಂಧಿಸುವಂತೆ ಸಾರ್ವಜನಿಕರ ಒತ್ತಾಯ ಮಾಡುತ್ತಿದ್ದಾರೆ.
ಹೊಸಕೋಟೆ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮವಾಗಿರುವ ಘಟನೆ ಇಂದು ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಶ್ರೀ ತೊಗಟವೀರ ಕ್ಷತ್ರಿಯ ಸಮಾಜ ಸೇವಾ ಸಂಘದ ವತಿಯಿಂದ ನಗರದ ಶ್ರೀ ಕೊಂಗಾಡಿಯಪ್ಪ ಕಾಲೇಜು ರಸ್ತೆಯಲ್ಲಿರುವ ಶ್ರೀ ಅಭಯ…
ಶ್ರೀ ರಾಮಾಂಜನೇಯ ಸ್ವಾಮಿ ಸೇವಾ ಸಮಿತಿ ಅಭಿವೃದ್ಧಿ ಟ್ರಸ್ಟ್ ವತಿಯಿಂದ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಗಂಗಸಂದ್ರ ಗ್ರಾಮದಲ್ಲಿ ಮೇ.6,…
ಸಿಗ್ಮಂಡ್ ಫ್ರಾಯ್ಡ್ ಎಂಬುವವನನ್ನು ಪ್ರಖ್ಯಾತ ಮನಶಾಸ್ತ್ರಜ್ಞ ಎಂದು ಕರೆಯಲಾಗುತ್ತದೆ. ಪಾಶ್ಚಾತ್ಯ ಸಂಸ್ಕೃತಿಯ ಹಿನ್ನಲೆಯ ಆತನ ವಿಚಾರಗಳು ವಿಶ್ವವ್ಯಾಪಿ ಮನ್ನಣೆ ಪಡೆದಿವೆ.....…
ದೊಡ್ಡಬಳ್ಳಾಪುರ ನಗರದ ಕೋರ್ಟ್ ಎದುರಿನ ಕಾರ್ಮಲ್ ಜ್ಯೋತಿ ರಸ್ತೆಯಲ್ಲಿ ಕಳೆದ ಒಂದು ತಿಂಗಳ ಹಿಂದೆಯೇ ಒಳಚರಂಡಿಯ ಹೊಸ ಮ್ಯಾನ್ ಹೋಲ್…
ಜ್ಞಾನದ ಬೆಳಕನ್ನು ಜಗತ್ತಿಗೇ ಸಾರಿದಂತಹ ಮಹಾನ್ ಪುರುಷ ಭಗವಾನ್ ಬುದ್ಧರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಒಳ್ಳೆಯ ಸಮಾಜ ನಿರ್ಮಿಸಲು…