ಹೊಸಕೋಟೆಯಲ್ಲಿ ಮಿತಿಮೀರಿದ ಸರಗಳ್ಳರ ಹಾವಳಿ‌: ಒಂದೇ ದಿನ ಐದು ಕಡೆ ಸರಗಳ್ಳತನ: ಬೆಚ್ಚಿಬಿದ್ದ ಹೊಸಕೋಟೆ

ಸಿಲಿಕಾನ್ ಸಿಟಿ ಬೆಂಗಳೂರು ಹೊರಭಾಗದಲ್ಲಿರುವ ಹೊಸಕೋಟೆ ತಾಲೂಕಿನಲ್ಲಿ ಸರಗಳ್ಳರ ಹಾವಳಿ‌ ಹೆಚ್ಚಾಗಿದ್ದು, ಒಂದೇ ದಿನ 5 ಕಡೆ ಸರಗಳ್ಳತನ ನಡೆದಿದೆ.

ಹೊಸಕೋಟೆಯ 28ನೇ  ವಾರ್ಡ್ ಕುವೆಂಪುನಗರದಲ್ಲಿ ಘಟನೆ ನಡೆದಿದೆ.

ದ್ವಿಚಕ್ರದಲ್ಲಿ ಬಂದು ಕಳ್ಳತನ, ಸರಗಳ್ಳತನ ಮಾಡಿ ಎಸ್ಕೇಪ್ ಆಗುತ್ತಿರುವ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಅಂಗಡಿಯಲ್ಲಿ ವ್ಯಾಪಾರದ ನೆಪದಲ್ಲಿ ಬಂದು ಕಳ್ಳತನ ಮಾಡಲಾಗುತ್ತಿದೆ. ಕಳ್ಳರ ಹಾವಳಿಯಿಂದ ಜೀವ ಭಯದಲ್ಲಿ ಅಂಗಡಿ ಮಾಲೀಕರು ಜೀವನ ನಡೆಸುತ್ತಿದ್ದಾರೆ.

ಅಂಗಡಿಯಲ್ಲಿದ್ದ ಮಹಿಳೆಯ ಕೊರಳಲ್ಲಿ 40 ಗ್ರಾಂ ತೂಕದ ಚಿನ್ನದ ‌ಸರ ಕಳ್ಳತನ ಮಾಡಿ ಕಳ್ಳರು ಎಸ್ಕೇಪ್ ಆಗಿದ್ದಾರೆ.

ಮಹಿಳೆ ಚಿನ್ನದ ಸರ ಹಿಡಿದುಕೊಂಡ ಹಿನ್ನೆಲೆ ಅರ್ಧಕ್ಕೆ‌ ಕಟ್ ಆಗಿದೆ. ಕೂಡಲೇ ಕಳ್ಳರನ್ನು ಬಂಧಿಸುವಂತೆ ಸಾರ್ವಜನಿಕರ ಒತ್ತಾಯ ಮಾಡುತ್ತಿದ್ದಾರೆ.

ಹೊಸಕೋಟೆ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Ramesh Babu

Journalist

Recent Posts

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 56…

8 hours ago

ಮಹತ್ವಾಕಾಂಕ್ಷಿ ಕ್ವಿನ್ ಸಿಟಿಗೆ ಮೊದಲ ಬೃಹತ್ ಹೂಡಿಕೆ ಒಪ್ಪಂದ

ಬೆಂಗಳೂರು ಗ್ರಾಮಾಂತರ: ಡಾಬಸಪೇಟೆ-ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರ ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ‘ಕ್ವಿನ್ ಸಿಟಿ’ (KWINCity) ಯೋಜನೆಗೆ ಮೊದಲ ಬೃಹತ್ ಹೂಡಿಕೆ…

18 hours ago

108 ಅರೋಗ್ಯ ಕವಚ ಕೇಂದ್ರೀಕೃತ ಕಮಾಂಡ್ ಮತ್ತು ಕಂಟ್ರೋಲ್ ಕೇಂದ್ರ ಉದ್ಘಾಟನೆ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ…

18 hours ago

SIR ಜಾಗೃತಿ ಹಾಗೂ ಮತದಾರರ ಪಟ್ಟಿಯ ಸಂರಕ್ಷಣೆ ಕಾರ್ಯಕ್ಕೆ ಆದ್ಯತೆ: ಡಿಸಿಎಂ ಡಿ.ಕೆ. ಶಿವಕುಮಾರ್

ದೇವನಹಳ್ಳಿ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ಹಾಗೂ ಜಿಬಿಎ ಚುನಾವಣೆ ಸಂಬಂಧ ಪಕ್ಷದ ಎಲ್ಲಾ ಮುಖಂಡರು ಮತ್ತು…

1 day ago

ಸಚಿವ ಸ್ಥಾನ ತ್ಯಾಗ ಮಾಡುವ ವಿಚಾರ “ಹೈಕಮಾಂಡ್ ತೀರ್ಮಾನಕ್ಕೆ ಬದ್ದ”- ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಕೆ.ಎಚ್ ಮುನಿಯಪ್ಪ ಮಹತ್ವದ ರಾಜಕೀಯ ಹಾಗೂ ಅನ್ನಭಾಗ್ಯ ಯೋಜನೆ…

1 day ago

ಬಿಜೆಪಿ – ಕಾಂಗ್ರೆಸ್ ನಡುವೆ SIR ಫೈಟ್: ಕಾಂಗ್ರೆಸ್ ನಾಯಕರ ವಿರುದ್ಧ ಸಂಸದ ಡಾ.ಕೆ.ಸುಧಾಕರ್ ಕಿಡಿ

ಬೆಂಗಳೂರು ಗ್ರಾಮಾಂತರ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ರಾಜಕೀಯ…

1 day ago