ಸಿಲಿಕಾನ್ ಸಿಟಿ ಬೆಂಗಳೂರು ಹೊರಭಾಗದಲ್ಲಿರುವ ಹೊಸಕೋಟೆ ತಾಲೂಕಿನಲ್ಲಿ ಸರಗಳ್ಳರ ಹಾವಳಿ ಹೆಚ್ಚಾಗಿದ್ದು, ಒಂದೇ ದಿನ 5 ಕಡೆ ಸರಗಳ್ಳತನ ನಡೆದಿದೆ.
ಹೊಸಕೋಟೆಯ 28ನೇ ವಾರ್ಡ್ ಕುವೆಂಪುನಗರದಲ್ಲಿ ಘಟನೆ ನಡೆದಿದೆ.
ದ್ವಿಚಕ್ರದಲ್ಲಿ ಬಂದು ಕಳ್ಳತನ, ಸರಗಳ್ಳತನ ಮಾಡಿ ಎಸ್ಕೇಪ್ ಆಗುತ್ತಿರುವ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಅಂಗಡಿಯಲ್ಲಿ ವ್ಯಾಪಾರದ ನೆಪದಲ್ಲಿ ಬಂದು ಕಳ್ಳತನ ಮಾಡಲಾಗುತ್ತಿದೆ. ಕಳ್ಳರ ಹಾವಳಿಯಿಂದ ಜೀವ ಭಯದಲ್ಲಿ ಅಂಗಡಿ ಮಾಲೀಕರು ಜೀವನ ನಡೆಸುತ್ತಿದ್ದಾರೆ.
ಅಂಗಡಿಯಲ್ಲಿದ್ದ ಮಹಿಳೆಯ ಕೊರಳಲ್ಲಿ 40 ಗ್ರಾಂ ತೂಕದ ಚಿನ್ನದ ಸರ ಕಳ್ಳತನ ಮಾಡಿ ಕಳ್ಳರು ಎಸ್ಕೇಪ್ ಆಗಿದ್ದಾರೆ.
ಮಹಿಳೆ ಚಿನ್ನದ ಸರ ಹಿಡಿದುಕೊಂಡ ಹಿನ್ನೆಲೆ ಅರ್ಧಕ್ಕೆ ಕಟ್ ಆಗಿದೆ. ಕೂಡಲೇ ಕಳ್ಳರನ್ನು ಬಂಧಿಸುವಂತೆ ಸಾರ್ವಜನಿಕರ ಒತ್ತಾಯ ಮಾಡುತ್ತಿದ್ದಾರೆ.
ಹೊಸಕೋಟೆ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…
ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…
ದೇವನಹಳ್ಳಿ: ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ…
ಸಂವಿಧಾನದ ಆಶಯಗಳು ಇರುವುದು ಕೇವಲ ಓದುವುದಕ್ಕಾಗಿಯಲ್ಲ, ಅದನ್ನು ಕಾಯಾ ವಾಚಾ ಮನಸಾ ಅನುಸರಿಸಲಿಕ್ಕಾಗಿ. ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ, ಮಾಧ್ಯಮ…
ಬೆಳಗಾವಿ: ಗಣೇಶ ಚತುರ್ಥಿ ದಿನವೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿರುವ…
ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್ಆರ್ಟಿಸಿ ಬಸ್ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…