ಸಿಲಿಕಾನ್ ಸಿಟಿ ಬೆಂಗಳೂರು ಹೊರಭಾಗದಲ್ಲಿರುವ ಹೊಸಕೋಟೆ ತಾಲೂಕಿನಲ್ಲಿ ಸರಗಳ್ಳರ ಹಾವಳಿ ಹೆಚ್ಚಾಗಿದ್ದು, ಒಂದೇ ದಿನ 5 ಕಡೆ ಸರಗಳ್ಳತನ ನಡೆದಿದೆ.
ಹೊಸಕೋಟೆಯ 28ನೇ ವಾರ್ಡ್ ಕುವೆಂಪುನಗರದಲ್ಲಿ ಘಟನೆ ನಡೆದಿದೆ.
ದ್ವಿಚಕ್ರದಲ್ಲಿ ಬಂದು ಕಳ್ಳತನ, ಸರಗಳ್ಳತನ ಮಾಡಿ ಎಸ್ಕೇಪ್ ಆಗುತ್ತಿರುವ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಅಂಗಡಿಯಲ್ಲಿ ವ್ಯಾಪಾರದ ನೆಪದಲ್ಲಿ ಬಂದು ಕಳ್ಳತನ ಮಾಡಲಾಗುತ್ತಿದೆ. ಕಳ್ಳರ ಹಾವಳಿಯಿಂದ ಜೀವ ಭಯದಲ್ಲಿ ಅಂಗಡಿ ಮಾಲೀಕರು ಜೀವನ ನಡೆಸುತ್ತಿದ್ದಾರೆ.
ಅಂಗಡಿಯಲ್ಲಿದ್ದ ಮಹಿಳೆಯ ಕೊರಳಲ್ಲಿ 40 ಗ್ರಾಂ ತೂಕದ ಚಿನ್ನದ ಸರ ಕಳ್ಳತನ ಮಾಡಿ ಕಳ್ಳರು ಎಸ್ಕೇಪ್ ಆಗಿದ್ದಾರೆ.
ಮಹಿಳೆ ಚಿನ್ನದ ಸರ ಹಿಡಿದುಕೊಂಡ ಹಿನ್ನೆಲೆ ಅರ್ಧಕ್ಕೆ ಕಟ್ ಆಗಿದೆ. ಕೂಡಲೇ ಕಳ್ಳರನ್ನು ಬಂಧಿಸುವಂತೆ ಸಾರ್ವಜನಿಕರ ಒತ್ತಾಯ ಮಾಡುತ್ತಿದ್ದಾರೆ.
ಹೊಸಕೋಟೆ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…
ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…
ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…