ಹೊಸಕೋಟೆ ತಾಲ್ಲೂಕಿನ ದೊಡ್ಡಗಟ್ಟಗನಬ್ಬೇ ಗ್ರಾಮ ಪಂಚಾಯ್ತಿಯ ಜಿನ್ನಾಗರ ಹೊರವಲಯದಲ್ಲಿನ ಪ್ಲಾಸ್ಟಿಕ್ ಸಂಗ್ರಹಣಾ ಕೇಂದ್ರದಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ವಿಂಗಡಣೆಯಲ್ಲಿ ಬಾಲಕಾರ್ಮಿಕರನ್ನು ದುಡಿಸಿಕೊಳ್ಳುತ್ತಿರುವುದಾಗಿ ಬಂದ ದೂರಿನ ಮೇರೆಗೆ ತಪಾಸಣೆಯನ್ನು ಕೈ ಗೊಂಡು 05 ಬಾಲಕಾರ್ಮಿಕರನ್ನು ರಕ್ಷಿಸಲಾಗಿದೆ.
ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಏ.5ರ ಭಾನುವಾರ ತೂಬಗೆರೆ ಸರ್ಕಾರಿ ಶಾಲೆಯಲ್ಲಿ ಬಾಬು ಜಗಜೀವನ ರಾಮ್ ರಾಷ್ಟ್ರೀಯ ಶಿಕ್ಷಣ…
ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಹೊಟ್ಟೆನೋವಿಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ನೇರವಾಗಿ ಪರೀಕ್ಷಾ ಕೊಠಡಿಗೆ…
ಉತ್ತರಕನ್ನಡ ಜಿಲ್ಲೆಯ ಹಳಿಯಾಳ ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.. ಕೈದಿಗೆ ಸರ್ಕಾರದಿಂದ ಬಂದ ಹಣ ನೀಡಲು 60 ಸಾವಿರ…
ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…
ಬಿರುಬಿಸಿಲಿಗೆ ಬಾಯಾರಿಕೆಯಿಂದ ಕೋತಿಯೊಂದು ನೀರಿಗಾಗಿ ವಾಟರ್ ಬಾಟಲ್ ಹಿಡಿದು ಒಂದೊಂದು ಹನಿಗೂ ಪರದಾಡಿದ ದೃಶ್ಯ ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ…
ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು…