ಹೊಸಕೋಟೆಯ ರಾಷ್ಟ್ರಿಯ ಹೆದ್ದಾರಿಯ ಕೋಲಾರ ಜಂಕ್ಷನ್ ಹಾಗೂ ಚೆನ್ನೈ -ಬೆಂಗಳೂರು ಹೈವೇಯಲ್ಲಿ ರೋಡ್ ಅಲೈನ್ಮೆಂಟ್ಗೆ ಸಂಬಂಧಿಸಿದಂತೆ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ರೋಡ್ ಅಲೈನ್ಮೆಂಟ್ಗೆ ಸಂಬಂಧಿಸಿದಂತೆ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿದರು. ಹಾಗೆಯೇ ಆನೇಕಲ್, ಹೊಸೂರು ಕಡೆಗೆ ರಸ್ತೆ ವಿಸ್ತೀರ್ಣಗೊಳಿಸುವ ಕಾಮಗಾರಿಗೆ ಸಂಬಂಧಿಸಿದಂತೆ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಹೊಸಕೋಟೆಯಲ್ಲಿ 18500 ಎಕರೆಯಲ್ಲಿ ನಿರ್ಮಿಸಲು ಉದ್ದೇಶಿಸಿರುವ ನಂದಗುಡಿ ಟೌನ್ಶಿಪ್ ಯೋಜನೆಯ ಕುರಿತಂತೆ ಇಂದು ಪರಿಶೀಲನೆ ನಡೆಸಿದೆ. ಬೆಂಗಳೂರನ್ನು ಗ್ರೇಟರ್ ಬೆಂಗಳೂರು ಮಾಡುವ ಹೊಸ ದಿಕ್ಕಿನತ್ತ ನಾವು ಹೆಜ್ಜೆ ಇಡುತ್ತಿದ್ದೇವೆ. ಸ್ಯಾಟಲೈಟ್ ರಿಂಗ್ ರಸ್ತೆ ಸಾಗುವ ಕಡೆಗೆ ಹೊಸ ಟೌನ್ಶಿಪ್ಗಳನ್ನು ನಿರ್ಮಿಸಿ ಅಗತ್ಯ ಮೂಲಸೌಕರ್ಯ ಒದಗಿಸುವುದು, ರಸ್ತೆ, ರೈಲು ಮೊದಲಾದ ಸಂಪರ್ಕ ನೀಡುವುದು ನಮ್ಮ ಗುರಿಯಾಗಿದೆ. ಈ ಮೂಲಕ ಬೆಂಗಳೂರನ್ನು ವಿಶ್ವದರ್ಜೆಯ ಅತ್ಯುತ್ತಮ ನಗರವಾಗಿಸುವುದು ನಮ್ಮ ಕನಸು ಎಂದು ಡಿಸಿಎಂ ಡಿಕೆಶಿ ತಿಳಿಸಿದ್ದಾರೆ.
ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಬೈಕ್ ಸಾವನ್ನಪ್ಪಿದರೆ, ಮತ್ತೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ…
ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ…
Instant play casinos allow you to play casino games online without installing any software. These…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯು…
ಟೀ ಅಂಗಡಿ ಹುಡುಗನ ಮೇಲೆ ಪೊಲೀಸ್ ಇನ್ಸ್ ಪೆಕ್ಟರ್ ದರ್ಪ ಮೆರೆದಿರುವ ಘಟನೆ ದೇವನಹಳ್ಳಿಯ ಕನ್ನಮಂಗಲ ಗ್ರಾಮದಲ್ಲಿ ಹಾದುಹೋಗುವ ರಾಷ್ಟ್ರೀಯ…
Das Schreiben einer Facharbeit ist ein wichtiger Bestandteil des akademischen Lebens und erfordert sowohl Planung…