ಹೊಸಕೋಟೆ ಮತ್ತು ಚಿಂತಾಮಣಿ ಹೆದ್ದಾರಿಯಲ್ಲಿ ಭೀಕರ ಅಪಘಾತವಾಗಿದ್ದು, ರಸ್ತೆ ಅಪಘಾತದಲ್ಲಿ ಇಬ್ಬರು ಯುವತಿಯರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಹೊಸಕೋಟೆ ಮೂಲದ ಶೈಲಾ( 25) ಶ್ವೆತಾ (22) ಮೃತ ದುರ್ದೈವಿಗಳು.
ಕಂಟೈನರ್ ಮತ್ತು ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿದೆ. ರಸ್ತೆ ಕಾಮಗಾರಿ ನಡೆಯತ್ತಿದ್ದ ಕಾರಣ ರಸ್ತೆಲ್ಲಿ ಜಲ್ಲಿಕಲ್ಲು ಇತ್ತು. ಜಲ್ಲಿಕಲ್ಲು ಇದ್ದ ಕಾರಣ ಬೈಕ್ ಸ್ಕಿಡ್ ಆಗಿ ಯುವತಿಯರು ಕೆಳಗೆ ಬಿದ್ದಿದ್ದಾರೆ. ಬೈಕ್ ನಲ್ಲಿ ಕೆಳಗೆ ಬಿದ್ದ ಯುವತಿಯರ ಮೇಲೆ ಕಂಟೈನರ್ ನ ಚಕ್ರ ಹರಿದಿದೆ. ಕಂಟೈನರ್ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೇ ಯುವತಿಯರು ಸಾವನ್ನಪ್ಪಿದ್ದಾರೆ.
ಹೊಸಕೋಟೆ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…