ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತವಾಗಿದ್ದು, ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹೊಸಕೋಟೆ ತಾಲೂಕಿನ ಗುಟ್ಟಹಳ್ಳಿ ಗೇಟ್ ಬಳಿ ನಡೆದಿದೆ…
ಪೂಜೆನ ಅಗ್ರಹಾರ ಗ್ರಾಮದ ಅನಿತಾ (28) ಸ್ಥಳದಲ್ಲೇ ಮೃತಪಟ್ಟ ದುರ್ದೈವಿ.
ಲಾರಿ ಹಾಗೂ ದ್ವಿಚಕ್ರ ವಾಹನದ ನಡುವೆ ಅಪಘಾತ ಸಂಭವಿಸಿದೆ. ದ್ವಿಚಕ್ರ ವಾಹನದಲ್ಲಿದ್ದ ಮಹಿಳೆ ರಸ್ತೆಗೆ ಉರುಳಿ ಬಿದ್ದ ಪರಿಣಾಮ ಮಹಿಳೆ ತಲೆ ಮೇಲೆ ಲಾರಿ ಚಕ್ರ ಹರಿದಿದೆ…
ತೀವ್ರ ರಕ್ತ ಸ್ರಾವದಿಂದ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ತಿರುಮ ಶೆಟ್ಟಹಳ್ಳಿ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…