ಸಿಲಿಕಾನ್ ಸಿಟಿ ಹೊರವಲಯದಲ್ಲಿ ಯುವಕರಿಂದ ಡೆಡ್ಲಿ ವ್ಹೀಲಿಂಗ್ ನಡೆದಿದೆ.. ವ್ಹೀಲಿಂಗ್ ಮಾಡಿ ಪುಂಡಾಟ ಮೆರೆದವರಿಗೆ ಹೊಸಕೋಟೆ ಸಂಚಾರಿ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ.
ಹೊಸಕೋಟೆ ಡಿವೈಎಸ್ಪಿ ಮಲ್ಲೇಶಯ್ಯ ಹಾಗೂ ಪೊಲೀಸರಿಂದ ಹೆದ್ದಾರಿಯಲ್ಲಿ ಕಾರ್ಯಾಚರಣೆ ನಡೆಸಿ ಎಂಟಕ್ಕೂ ಹೆಚ್ಚು ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಿದ್ದಾರೆ. ಈ ಮೂಲಕ ಸ್ಟಂಟ್ ಮಾಡುತ್ತಿದ್ದ ಯುವಕರಿಗೆ ತಕ್ಕ ಪಾಠ ಕಲಿಸಿದ್ದಾರೆ.
ಅಪಾಯಕಾರಿ ಸಾಹಸಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಕ್ರಮಕ್ಕೆ ಮುಂದಾದ ಡಿವೈಎಸ್ಪಿ ಮಲ್ಲೇಶಯ್ಯ, ಹೊಸಕೋಟೆ ಹೊರವಲಯದ ನೂತನ ಚೆನ್ನೈ ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ವ್ಹೀಲಿಂಗ್ ಹುಚ್ಚಾಟಕ್ಕೆ ಪೊಲೀಸರು ಡ್ರಿಲ್. ಸಾರ್ವಜನಿಕರಿಗೆ ಹಾಗೂ ಸಂಚಾರಕ್ಕೆ ಅಡಚಣೆ ಉಂಟುಮಾಡುತ್ತಿದ್ದ ಯುವಕರಿಗೆ ಶಾಕ್ ಕೊಟ್ಟ ಖಾಕಿ.
ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…
" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…
ಚಿಕ್ಕನಾಯಕನಹಳ್ಳಿ ಸೆ.07: ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ ಹಾಗಾಗಿ ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಕ್ಷಿ…
ಚಿಕ್ಕನಾಯಕನಹಳ್ಳಿ ಸೆ.08: ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…
ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗಾಗಿ ಮೀಸಲಿಟ್ಟಿರುವ SCSP-TSP ಅನುದಾನವನ್ನು ಸಮರ್ಪಕವಾಗಿ ಬಳಸದ ಇಲಾಖೆಗಳ ಮುಂದಿನ ಹಣಕಾಸು…
ದೊಡ್ಡಬಳ್ಳಾಪುರ: ತಾಲೂಕಿನ ಕೋಡಿಗೆಹಳ್ಳಿಯಲ್ಲಿರುವ ಆತ್ರೇಯ ಆಯುರ್ವೇದ ಕಾಲೇಜು ಆಡಳಿತ ಮಂಡಳಿಯು ಬ್ಯಾಂಕ್ ಸಾಲ ಮರುಪಾವತಿಸದ ಹಿನ್ನೆಲೆಯಲ್ಲಿ ಕಾಲೇಜಿಗೆ ಬೀಗ…