ಸಿಲಿಕಾನ್ ಸಿಟಿ ಹೊರವಲಯದಲ್ಲಿ ಯುವಕರಿಂದ ಡೆಡ್ಲಿ ವ್ಹೀಲಿಂಗ್ ನಡೆದಿದೆ.. ವ್ಹೀಲಿಂಗ್ ಮಾಡಿ ಪುಂಡಾಟ ಮೆರೆದವರಿಗೆ ಹೊಸಕೋಟೆ ಸಂಚಾರಿ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ.
ಹೊಸಕೋಟೆ ಡಿವೈಎಸ್ಪಿ ಮಲ್ಲೇಶಯ್ಯ ಹಾಗೂ ಪೊಲೀಸರಿಂದ ಹೆದ್ದಾರಿಯಲ್ಲಿ ಕಾರ್ಯಾಚರಣೆ ನಡೆಸಿ ಎಂಟಕ್ಕೂ ಹೆಚ್ಚು ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಿದ್ದಾರೆ. ಈ ಮೂಲಕ ಸ್ಟಂಟ್ ಮಾಡುತ್ತಿದ್ದ ಯುವಕರಿಗೆ ತಕ್ಕ ಪಾಠ ಕಲಿಸಿದ್ದಾರೆ.
ಅಪಾಯಕಾರಿ ಸಾಹಸಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಕ್ರಮಕ್ಕೆ ಮುಂದಾದ ಡಿವೈಎಸ್ಪಿ ಮಲ್ಲೇಶಯ್ಯ, ಹೊಸಕೋಟೆ ಹೊರವಲಯದ ನೂತನ ಚೆನ್ನೈ ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ವ್ಹೀಲಿಂಗ್ ಹುಚ್ಚಾಟಕ್ಕೆ ಪೊಲೀಸರು ಡ್ರಿಲ್. ಸಾರ್ವಜನಿಕರಿಗೆ ಹಾಗೂ ಸಂಚಾರಕ್ಕೆ ಅಡಚಣೆ ಉಂಟುಮಾಡುತ್ತಿದ್ದ ಯುವಕರಿಗೆ ಶಾಕ್ ಕೊಟ್ಟ ಖಾಕಿ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…