ಹೊಸಕೋಟೆ ಹೊರವಲಯದ ನೂತನ ಚೆನ್ನೈ ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ವ್ಹೀಲಿಂಗ್ ಹುಚ್ಚಾಟ: ವ್ಹೀಲಿಂಗ್ ಮಾಡಿ ಪುಂಡಾಟ ಮೆರೆದವರಿಗೆ ಖಾಕಿ ಪಾಠ

ಸಿಲಿಕಾನ್ ಸಿಟಿ ಹೊರವಲಯದಲ್ಲಿ ಯುವಕರಿಂದ ಡೆಡ್ಲಿ ವ್ಹೀಲಿಂಗ್ ನಡೆದಿದೆ.. ವ್ಹೀಲಿಂಗ್ ಮಾಡಿ ಪುಂಡಾಟ ಮೆರೆದವರಿಗೆ ಹೊಸಕೋಟೆ ಸಂಚಾರಿ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ.

ಹೊಸಕೋಟೆ ಡಿವೈಎಸ್ಪಿ ಮಲ್ಲೇಶಯ್ಯ ಹಾಗೂ  ಪೊಲೀಸರಿಂದ ಹೆದ್ದಾರಿಯಲ್ಲಿ ಕಾರ್ಯಾಚರಣೆ ನಡೆಸಿ ಎಂಟಕ್ಕೂ ಹೆಚ್ಚು ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಿದ್ದಾರೆ. ಈ ಮೂಲಕ ಸ್ಟಂಟ್ ಮಾಡುತ್ತಿದ್ದ ಯುವಕರಿಗೆ ತಕ್ಕ ಪಾಠ ಕಲಿಸಿದ್ದಾರೆ.

ಅಪಾಯಕಾರಿ ಸಾಹಸಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಕ್ರಮಕ್ಕೆ ಮುಂದಾದ ಡಿವೈಎಸ್ಪಿ ಮಲ್ಲೇಶಯ್ಯ, ಹೊಸಕೋಟೆ ಹೊರವಲಯದ ನೂತನ ಚೆನ್ನೈ ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ವ್ಹೀಲಿಂಗ್ ಹುಚ್ಚಾಟಕ್ಕೆ ಪೊಲೀಸರು ಡ್ರಿಲ್. ಸಾರ್ವಜನಿಕರಿಗೆ ಹಾಗೂ ಸಂಚಾರಕ್ಕೆ ಅಡಚಣೆ ಉಂಟುಮಾಡುತ್ತಿದ್ದ ಯುವಕರಿಗೆ ಶಾಕ್ ಕೊಟ್ಟ ಖಾಕಿ.

Ramesh Babu

Journalist

Recent Posts

ದಿಢೀರ್ ಸಾವುಗಳ ಸುತ್ತಾ…..

ನನ್ನ ಸಾವಿನೊಂದಿಗೆ ಈ ಜಗತ್ತೂ ಇಲ್ಲವಾಗುತ್ತದೆ.......... ದಿಢೀರ್ ಸಾವುಗಳ ಸುತ್ತಾ..... ಇತ್ತೀಚಿನ ಕೆಲವು ಮಾಧ್ಯಮ ವರದಿಗಳನ್ನು ನೋಡುತ್ತಿದ್ದರೆ ಅನೇಕ ಯುವಕ…

2 hours ago

ಜನರ ಸಮಸ್ಯೆಗೆ ಸ್ಪಂದಿಸದ ರೈಲ್ವೆ ಅಧಿಕಾರಿಗಳ ವಿರುದ್ಧ ಗುಡುಗಿದ ಇಂಧನ ಸಚಿವ ಕೆ.ಜೆ ಜಾರ್ಜ್

ಬಾಣಸವಾಡಿ ರೈಲ್ವೆ ನಿಲ್ದಾಣದ ಸಮೀಪ ಒಳಚರಂಡಿ ಕಾಮಗಾರಿ ಕೈಗೊಳ್ಳಲು ಸಹಕರಿಸಿ, ರಾಜ್ಯ ಸರ್ಕಾರದ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸುವಂತೆ ಕೇಂದ್ರ ಸರ್ಕಾರದ…

14 hours ago

860 ಗ್ರಾಂ ಒಣ ಗಾಂಜಾ ವಶ: ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಆಂಧ್ರ ಪ್ರದೇಶದಿಂದ ಒಣ ಗಾಂಜಾವನ್ನು ತಂದು ಸ್ಥಳೀಯವಾಗಿ ಮಾರಾಟ ಮಾಡಲು ಯತ್ನಿಸಿದ್ದ ವ್ಯಕ್ತಿಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಬಂಧಿಸಿ,…

14 hours ago

ಸಿಎಂ ಕುರ್ಚಿ ಕದನ ವಿಚಾರ ಈ ತಿಂಗಳೊಳಗೆ ಪೈಸ್ಲಾಗುತ್ತೆ- ಆಹಾರ ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು ಗ್ರಾಮಾಂತರ: ರಾಜ್ಯ ರಾಜಕೀಯದಲ್ಲಿ ಸದ್ದು ಮಾಡುತ್ತಿರುವ ಸಿಎಂ ಕುರ್ಚಿ ಕಾದಾಟಕ್ಕೆ ಕಾಂಗ್ರೆಸ್ ಹೈಕಮಾಂಡ್ ಅಂತಿಮ ಸ್ಪರ್ಶ ನೀಡುವ ಲಕ್ಷಣಗಳು…

15 hours ago

ಪ್ರತಿಭಾ ಪುರಸ್ಕಾರಗಳು ವಿದ್ಯಾರ್ಥಿಗಳ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸುತ್ತವೆ- ಶಾಸಕ‌ ಧೀರಜ್ ಮುನಿರಾಜ್

ದೊಡ್ಡಬಳ್ಳಾಪುರ: ಪ್ರತಿಭಾ ಪುರಸ್ಕಾರಗಳು ವಿದ್ಯಾರ್ಥಿಗಳ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸುವುದರ ಜೊತೆಗೆ ಇತರೆ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗುತ್ತವೆ ಎಂದು ಶಾಸಕ ಧೀರಜ್ ಮುನಿರಾಜು…

17 hours ago