ವಿಶ್ವ ಪರಿಸರ ದಿನದ ಅಂಗವಾಗಿ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಪೊಲೀಸ್ ಠಾಣಾ ಆವರಣದಲ್ಲಿ, ಹೊಸಹಳ್ಳಿ ಸರ್ಕಾರಿ ಶಾಲಾ ಶಿಕ್ಷಕರು ಹಾಗೂ ಶಾಲಾ ಮಕ್ಕಳ ಸಹಯೋಗದೊಂದಿಗೆ ವಿವಿಧ ಜಾತಿಯ ಗಿಡ, ಸುಂದರ ಉದ್ಯಾನವನಕ್ಕಾಗಿ ವಿವಿಧ ರೀತಿಯ ಹೂವು ಬಿಡುವ ಗಿಡಗಳು, ಹಣ್ಣಿನ ಗಿಡಗಳನ್ನು ನೆಟ್ಟು ನೀರೆರೆಯಲಾಯಿತು.
ಸಸಿಗಳಿಗೆ ನಿತ್ಯ ನೀರು ಸರಬರಾಜುಗಾಗಿ ಈಗಾಗಲೇ ಹನಿ ನೀರಾವರಿ ವ್ಯವಸ್ಥೆ ಮಾಡಿದ್ದು, ಜೊತೆಗೆ ಸ್ಪ್ರಿಂಕ್ಲರ್ ಅಳವಡಿಸುವ ಮೂಲಕ ಠಾಣಾ ನಿರೀಕ್ಷಕರಾದ ರಾವ್ ಗಣೇಶ್ ಜನಾರ್ಧನ್, ಉಪ ನಿರೀಕ್ಷಕರಾದ ರವಿ ಮಳಗಲಿ ಮತ್ತು ಠಾಣಾ ಸಿಬ್ಬಂದಿಯವರು ಪರಿಸರ ದಿನಾಚರಣೆಯನ್ನು ಅರ್ಥ ಪೂರ್ಣವಾಗಿ ಆಚರಿಸಿದರು.
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…