ವಿಶ್ವ ಪರಿಸರ ದಿನದ ಅಂಗವಾಗಿ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಪೊಲೀಸ್ ಠಾಣಾ ಆವರಣದಲ್ಲಿ, ಹೊಸಹಳ್ಳಿ ಸರ್ಕಾರಿ ಶಾಲಾ ಶಿಕ್ಷಕರು ಹಾಗೂ ಶಾಲಾ ಮಕ್ಕಳ ಸಹಯೋಗದೊಂದಿಗೆ ವಿವಿಧ ಜಾತಿಯ ಗಿಡ, ಸುಂದರ ಉದ್ಯಾನವನಕ್ಕಾಗಿ ವಿವಿಧ ರೀತಿಯ ಹೂವು ಬಿಡುವ ಗಿಡಗಳು, ಹಣ್ಣಿನ ಗಿಡಗಳನ್ನು ನೆಟ್ಟು ನೀರೆರೆಯಲಾಯಿತು.
ಸಸಿಗಳಿಗೆ ನಿತ್ಯ ನೀರು ಸರಬರಾಜುಗಾಗಿ ಈಗಾಗಲೇ ಹನಿ ನೀರಾವರಿ ವ್ಯವಸ್ಥೆ ಮಾಡಿದ್ದು, ಜೊತೆಗೆ ಸ್ಪ್ರಿಂಕ್ಲರ್ ಅಳವಡಿಸುವ ಮೂಲಕ ಠಾಣಾ ನಿರೀಕ್ಷಕರಾದ ರಾವ್ ಗಣೇಶ್ ಜನಾರ್ಧನ್, ಉಪ ನಿರೀಕ್ಷಕರಾದ ರವಿ ಮಳಗಲಿ ಮತ್ತು ಠಾಣಾ ಸಿಬ್ಬಂದಿಯವರು ಪರಿಸರ ದಿನಾಚರಣೆಯನ್ನು ಅರ್ಥ ಪೂರ್ಣವಾಗಿ ಆಚರಿಸಿದರು.
ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…
ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…
ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್ಪ್ರೆಸ್ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…