ವಿಶ್ವ ಪರಿಸರ ದಿನದ ಅಂಗವಾಗಿ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಪೊಲೀಸ್ ಠಾಣಾ ಆವರಣದಲ್ಲಿ, ಹೊಸಹಳ್ಳಿ ಸರ್ಕಾರಿ ಶಾಲಾ ಶಿಕ್ಷಕರು ಹಾಗೂ ಶಾಲಾ ಮಕ್ಕಳ ಸಹಯೋಗದೊಂದಿಗೆ ವಿವಿಧ ಜಾತಿಯ ಗಿಡ, ಸುಂದರ ಉದ್ಯಾನವನಕ್ಕಾಗಿ ವಿವಿಧ ರೀತಿಯ ಹೂವು ಬಿಡುವ ಗಿಡಗಳು, ಹಣ್ಣಿನ ಗಿಡಗಳನ್ನು ನೆಟ್ಟು ನೀರೆರೆಯಲಾಯಿತು.
ಸಸಿಗಳಿಗೆ ನಿತ್ಯ ನೀರು ಸರಬರಾಜುಗಾಗಿ ಈಗಾಗಲೇ ಹನಿ ನೀರಾವರಿ ವ್ಯವಸ್ಥೆ ಮಾಡಿದ್ದು, ಜೊತೆಗೆ ಸ್ಪ್ರಿಂಕ್ಲರ್ ಅಳವಡಿಸುವ ಮೂಲಕ ಠಾಣಾ ನಿರೀಕ್ಷಕರಾದ ರಾವ್ ಗಣೇಶ್ ಜನಾರ್ಧನ್, ಉಪ ನಿರೀಕ್ಷಕರಾದ ರವಿ ಮಳಗಲಿ ಮತ್ತು ಠಾಣಾ ಸಿಬ್ಬಂದಿಯವರು ಪರಿಸರ ದಿನಾಚರಣೆಯನ್ನು ಅರ್ಥ ಪೂರ್ಣವಾಗಿ ಆಚರಿಸಿದರು.
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…
ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…
ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…
ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್ಗಿರಿ ನಡೆಸಿ…