ಆರ್.ಆರ್. ನಂಬರ್ ಗೆ ವೋಟರ್ ಐಡಿ ಲಿಂಕ್ ಆಗಿದ್ದರೆ ಅಥವಾ ಅಗ್ರಿಮೆಂಟ್ ಪತ್ರ ಇದ್ದರೆ ಸಾಕು ಹೊಸ ಮನೆಗಳಿಗೂ, ಶಿಫ್ಟಿಂಗ್ ಆಗುವವರಿಗೂ ಉಚಿತ ವಿದ್ಯುತ್ ಸಿಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿಕೆ.
ಮನೆಯಲ್ಲಿ ಇದ್ದಾರೆ ಅನ್ನೋದಕ್ಕೆ ಪಾಸ್ ಪೋರ್ಟ್, ಡ್ರೈವಿಂಗ್ ಲೈಸೆನ್ಸ್ ಇದ್ರೆ ಸಾಕು. ಜುಲೈ ತಿಂಗಳಿಂದ ಫ್ರೀ ವಿದ್ಯುತ್. ಈ ತಿಂಗಳ ಬಿಲ್ ಮಾತ್ರ ಗ್ರಾಹಕರು ಕಟ್ಟಬೇಕು ಎಂದಿದ್ದಾರೆ.
ಬಹುಶಃ ಕಲಬುರ್ಗಿಯಲ್ಲಿ ಈ ಯೋಜನೆಗೆ ಚಾಲನೆ ನೀಡುವ ಸಾಧ್ಯತೆ ಇದೆ. ಆಧಾರ್ ಲಿಂಕ್ ಆಗಬೇಕು ಅನ್ನುವ ಬಗ್ಗೆಯೂ ಚರ್ಚೆ ನಡೆಸಲಾಗುತ್ತಿದೆ. ಜನರಿಗೆ ಸರಳವಾಗಿ ಯೋಜನೆ ತಲುಪಿಸಲು ವ್ಯವಸ್ಥೆ ಮಾಡಿಕೊಳ್ಳುತ್ತಿದ್ದೇವೆ. ಸೋಮವಾರ ಮತ್ತೊಮ್ಮೆ ಅಧಿಕಾರಿಗಳ ಜೊತೆ ಸಭೆ ಇದೆ. ಅಧಿಕಾರಿಗಳ ಸಭೆ ಬಳಿಕ ಎಲ್ಲಾ ಗೊಂದಲಗಳಿಗೂ ಉತ್ತರ ಸಿಗಲಿದೆ ಎಂದು ಹೇಳಿದ ಸಚಿವ ಕೆ.ಜೆ ಜಾರ್ಜ್.
ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…
ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…
ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್ಪ್ರೆಸ್ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…