2025ನೇ ಹೊಸ ವರ್ಷದ ಸಂದರ್ಭವನ್ನು ಬಳಸಿಕೊಂಡು ಹೊಸ ವರ್ಷದ ಶುಭಾಶಯಗಳು ಕೋರುವ ನೆಪದಲ್ಲಿ ಸೈಬರ್ ಕ್ರಿಮಿನಲ್ಗಳು ಸಾರ್ವಜನಿಕರ ಮೊಬೈಲ್ಗಳಿಗೆ ಹಾನಿಕಾರಕ ಲಿಂಕ್ ಮತ್ತು APK ಫೈಲ್ಗಳನ್ನು ಕಳುಹಿಸಿ ಸಾರ್ವಜನಿಕರ ಮೊಬೈಲ್ಗಳನ್ನು ಹ್ಯಾಕ್ ಮಾಡುವ ಸಾಧ್ಯತೆ ಇರುತ್ತದೆ. ನಂತರ ಹ್ಯಾಕ್ ಮಾಡಿದ ಮೊಬೈಲಿನಿಂದ ವಾಟ್ಸಾಪ್ ಸೇರಿದಂತೆ ಸಾಮಾಜಿಕ ಜಾಲತಾಣಗಳ ಮೂಲಕ ಹಾನಿಕಾರಕ ಲಿಂಕ್ ಮತ್ತು APK ಫೈಲ್ಗಳನ್ನು ದೊಡ್ಡಮಟ್ಟದಲ್ಲಿ ಶೇರ್ ಮಾಡುವ ಸಾಧ್ಯತೆ ಇರುತ್ತದೆ.
ಸಾರ್ವಜನಿಕರು ಈ ರೀತಿಯ ಹೊಸ ವರ್ಷದ ಶುಭಾಶಯ ಕೋರುವ ಯಾವುದೇ ಹಾನಿಕಾರಕ ಲಿಂಕ್ಗಳು ಮತ್ತು APK ಫೈಲ್ಗಳನ್ನು ವಾಟ್ಸಾಪ್ ಸೇರಿದಂತೆ ಯಾವುದೇ ಸಾಮಾಜಿಕ ಜಾಲತಾಣದಿಂದ ಸ್ವೀಕರಿಸಿಕೊಂಡಲ್ಲಿ ಅದನ್ನು ತಕ್ಷಣ ಡಿಲೀಟ್ ಮಾಡಿರಿ. ಯಾವುದೇ ಕಾರಣಕ್ಕೂ ಹಾನಿಕರ ಲಿಂಕ್ ಮತ್ತು APK ಫೈಲ್ ಗಳನ್ನು ಯಾರಿಗೂ ಶೇರ್ ಮಾಡದಿರಿ.
ಹಾನಿಕಾರಕ ಲಿಂಕ್ ಮತ್ತು APK ಫೈಲ್ಗಳನ್ನು ಯಾವುದಾದರೂ ವಾಟ್ಸಾಪ್ ಗ್ರೂಪ್ ಗಳಿಗೆ ನಿಮ್ಮ ಪರಿಚಿತ ವಾಟ್ಸಾಪ್ ಸಂಖ್ಯೆಯಿಂದಲೇ ಪೋಸ್ಟ್ ಮಾಡಿದಲ್ಲಿ ಗ್ರೂಪಿನ ಅಡ್ಮಿನ್ ಗಳು ಅಂತಹ ಲಿಂಕ್ ಮತ್ತು APK ಫೈಲ್ ಗಳನ್ನು ಪರಿಶೀಲನೆ ಮಾಡಿ ಡಿಲೀಟ್ ಮಾಡುವಂತೆ ಈ ಮೂಲಕ ಸೂಚಿಸಲಾಗಿದೆ.
ಯಾವುದೇ ಸೈಬರ್ ಕ್ರೈಂ ಅಪರಾಧಕ್ಕೆ ಒಳಗಾದಲ್ಲಿ ಕೂಡಲೇ 1930 ಕ್ಕೆ ಕರೆ ಮಾಡಿ ಅಥವಾ www.cybercrime.gov.in ಈ ವೆಬ್ ಸೈಟ್ ನಲ್ಲಿ ದೂರನ್ನು ದಾಖಲಿಸಿ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಸೂಚಿಸಿದೆ…
ದೊಡ್ಡಬಳ್ಳಾಪುರ: ಹೈನುಗಾರಿಕೆಗೆ ಅಗತ್ಯವಾದ ಹಿಂಡಿ, ಬೂಸ, ಮೇವು ಸೇರಿದಂತೆ ಕಚ್ಚಾ ವಸ್ತುಗಳ ಬೆಲೆ ನಿರಂತರ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತರ ಸಂಕಷ್ಟವನ್ನು…
ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಜು.7 ರಂದು 66/11 ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F15-Tropical Flavours ಮತ್ತು 220/66/11ಕೆವಿ…
ದೊಡ್ಡಬಳ್ಳಾಪುರ ನಗರದ ರಸ್ತೆ ಬದಿ, ಖಾಲಿ ಜಾಗಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕಸದ ರಾಶಿ ಕಾಣುವುದು ಸಾಮಾನ್ಯ ದೃಶ್ಯವಾಗಿತ್ತು. ಸ್ವಚ್ಛತಾ…
ಬೆಂಗಳೂರು ಗ್ರಾಮಾಂತರ: ಅಯೋಧ್ಯೆಯಲ್ಲಿ ಆರ್ಎಸ್ಎಸ್ ಹಾಗೂ ಬಿಜೆಪಿ ಪರವಾಗಿರುವವರಿಂದಲೇ ಭಾರೀ ಪ್ರಮಾಣದ ಲೂಟಿ ನಡೆದಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ…
ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕಾಗಿ ಮಾತ್ರ ಹೋರಾಟ ನಡೆಸಿಲ್ಲ. ದೇಶದ ಪ್ರತಿಯೊಬ್ಬ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…