Categories: Crime

ಹೋಟೆಲಿನಲ್ಲಿ ಊಟ ಮಾಡುತ್ತಿದ್ದ ವ್ಯಕ್ತಿ ಮೇಲೆ ಡೆಡ್ಲಿ ಅಟ್ಯಾಕ್…! ಕೈ ಕತ್ತರಿಸಿ, ಕಾಲು, ದೇಹದ ಮೇಲೆ ಲಾಂಗ್ ಬೀಸಿರೋ ದುಷ್ಕರ್ಮಿಗಳು..

ಹೋಟೆಲ್ ನಲ್ಲಿ ತನ್ನ ಪಾಡಿಗೆ ತಾನು ಊಟ ಮಾಡುತ್ತಿದ್ದ ವ್ಯಕ್ತಿ ಮೇಲೆ ದುಶ್ಕರ್ಮಿಗಳು ಅಟ್ಯಾಕ್ ಮಾಡಿ, ಲಾಂಗ್ ಮಚ್ಚುಗಳಿಂದ ಮನಸ್ಸೋಯಿಚ್ಛೆ ಹಲ್ಲೆ ನಡೆಸಿದ್ದಾರೆ.

ಯಲಹಂಕ ಬಳಿಯ ಚಿಕ್ಕಜಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಮಧ್ಯಾಹ್ನ 12 ಗಂಟೆ ಸಮಯದಲ್ಲಿ ಘಟನೆ ನಡೆದಿದೆ.

ಕೈ ಕತ್ತರಿಸಿ, ಕಾಲು ದೇಹದ ಮೇಲೆ ದುಷ್ಕರ್ಮಿಗಳು ಲಾಂಗ್ ಬೀಸಿ ಪರಾರಿಯಾಗಿದ್ದಾರೆ.

ಘಟನೆಯಲ್ಲಿ ಮಂಜುನಾಥ್ ಎಂಬ ವ್ಯಕ್ತಿ ಮಾರಣಾಂತಿಕವಾಗಿ ಹಲ್ಲೆಗೆ ತುತ್ತಾಗಿ ಆಸ್ಪತ್ರೆ ಪಾಲಾಗಿದ್ದಾನೆ.

ಶ್ರೀರಾಮ್ ಎಂಬಾತ ತನ್ನ ಹುಡುಗರೊಂದಿಗೆ ಹಲ್ಲೆ ನಡೆಸಿದ್ದಾರೆ. ಆರೋಪಿ ಶ್ರೀರಾಮ್ ಮತ್ತು ಆತನ ಸಂಗಡಿಗರು ದೇವನಹಳ್ಳಿಯ ವಿಶ್ವನಾಥಪುರ ಪೊಲೀಸ್ ಠಾಣಾ ವ್ಯಾಪ್ತಿಯ ಭೋವಿಪಾಳ್ಯದ ನಿವಾಸಿಗಳಾಗಿದ್ದಾರೆ.

ತಂದೆಯ ಕೊಲೆ ಕೇಸ್ ನಲ್ಲಿ ಮಂಜುನಾಥ್ ಸಹಾಯ ಮಾಡಿಲ್ಲ ಎಂಬ ಕಾರಣಕ್ಕೆ ಹಲ್ಲೆ ಮಾಡಲಾಗಿದೆ ಎಂಬ ಮಾಹಿತಿ ತಿಳಿದು ಬಂದಿದೆ.

ಹಲ್ಲೆ ಸ್ಥಳಕ್ಕೆ ಚಿಕ್ಕಜಾಲ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.

Ramesh Babu

Journalist

Recent Posts

ಜಿಲ್ಲಾ ಮಟ್ಟದ ಕೈಗಾರಿಕಾ ಸಂವಾದ ಸಭೆ: ಸ್ಥಳೀಯರಿಗೆ ಉದ್ಯೋಗಾವಕಾಶ ಮೊದಲ ಆದ್ಯತೆ ಆಗಲಿ- ಸಚಿವ ಕೆ.ಎಚ್ ಮುನಿಯಪ್ಪ

ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…

35 minutes ago

ಜೆಡಿಎಸ್ ಕಾರ್ಯಕರ್ತರನ್ನ ಮುಟ್ಟಬೇಡಿ- ಶಾಸಕ ಧೀರಜ್ ಮುನಿರಾಜುಗೆ ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಖಡಕ್ ಮಾತು: ಮುಂದಿನ 20 ದಿನದೊಳಗಾಗಿ ತಾಲೂಕು ಪದಾಧಿಕಾರಿಗಳ ನೇಮಕ

ನಮ್ಮ ಕಾರ್ಯಕರ್ತರನ್ನು ಮುಟ್ಟಬೇಡಿ, ಆಸೆ ಆಮಿಷವೊಡ್ಡಿ ನಿಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಬೇಡಿ. ನಮ್ಮ ಕಾರ್ಯಕರ್ತರನ್ನು ನಿಮ್ಮ ಪಕ್ಷಕ್ಕೆ ಸೇರಿಸುತ್ತೇವೆ ಎಂದು ಹೇಳಿಲ್ಲ.…

5 hours ago

ಮೊಬೈಲ್ ಚಾರ್ಜಿಂಗ್ ಶಾರ್ಟ್ ಸರ್ಕಿಟ್: ಮನೆಯಲ್ಲಿ ದಟ್ಟ ಹೊಗೆ: ಭಯಭೀತರಾದ ಜನ: ತಪ್ಪಿದ ಭಾರೀ ಅನಾಹುತ

ಮೊಬೈಲ್ ಚಾರ್ಜ್ ಆಗುತ್ತಿರುವಾಗ ಶಾರ್ಟ್ ಸರ್ಕಿಟ್ ಆಗಿ ಮನೆಯಲ್ಲಿ ದಟ್ಟಹೊಗೆ ಆವರಿಸಿಕೊಂಡು ಕೆಲಕಾಲ ಎಲ್ಲರಲ್ಲಿ ಆತಂಕ ಮೂಡಿಸಿದ್ದ ಘಟನೆ ದೊಡ್ಡಬಳ್ಳಾಪುರ…

10 hours ago

ವೈಚಾರಿಕ ( ವೈಜ್ಞಾನಿಕ ) ಅಧ್ಯಾತ್ಮ………

ಅಧ್ಯಾತ್ಮ ಮತ್ತು ಸದ್ಗುರು ಜಗ್ಗಿ ವಾಸುದೇವ್........ ಇತ್ತೀಚಿನ ವರ್ಷಗಳಲ್ಲಿ ಹೆಚ್ಚು ಜನಪ್ರಿಯರಾದ ಅಧ್ಯಾತ್ಮ ಗುರು. ಅಧ್ಯಾತ್ಮಿಕ ಚಿಂತಕರಲ್ಲಿ ವಿವಿಧ ರೀತಿಯ…

11 hours ago

ಐಸಿಸಿ ಟಿ-20 ವಿಶ್ವಕಪ್ ಟೂರ್ನಿ: ಪಾಕಿಸ್ತಾನ ತಂಡವನ್ನು 61 ರನ್ ಗಳಿಂದ ಬಗ್ಗುಬಡಿದ ಭಾರತ: ದೇಶದ ಜನತೆಗೆ ಮಹಾಶಿವರಾತ್ರಿ ಗಿಫ್ಟ್

ಕೊಲಂಬೊದ ಪ್ರೇಮದಾಸ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಐಸಿಸಿ ಟಿ-20 ವಿಶ್ವಕಪ್ ಟೂರ್ನಿಯ ಗ್ರೂಪ್ ಹಂತದ ಪಂದ್ಯದಲ್ಲಿ ಪಾಕಿಸ್ತಾನ ತಂಡವನ್ನು ಭಾರತ…

12 hours ago