ಹೋಟೆಲ್ ನಲ್ಲಿ ತನ್ನ ಪಾಡಿಗೆ ತಾನು ಊಟ ಮಾಡುತ್ತಿದ್ದ ವ್ಯಕ್ತಿ ಮೇಲೆ ದುಶ್ಕರ್ಮಿಗಳು ಅಟ್ಯಾಕ್ ಮಾಡಿ, ಲಾಂಗ್ ಮಚ್ಚುಗಳಿಂದ ಮನಸ್ಸೋಯಿಚ್ಛೆ ಹಲ್ಲೆ ನಡೆಸಿದ್ದಾರೆ.
ಯಲಹಂಕ ಬಳಿಯ ಚಿಕ್ಕಜಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಮಧ್ಯಾಹ್ನ 12 ಗಂಟೆ ಸಮಯದಲ್ಲಿ ಘಟನೆ ನಡೆದಿದೆ.
ಕೈ ಕತ್ತರಿಸಿ, ಕಾಲು ದೇಹದ ಮೇಲೆ ದುಷ್ಕರ್ಮಿಗಳು ಲಾಂಗ್ ಬೀಸಿ ಪರಾರಿಯಾಗಿದ್ದಾರೆ.
ಘಟನೆಯಲ್ಲಿ ಮಂಜುನಾಥ್ ಎಂಬ ವ್ಯಕ್ತಿ ಮಾರಣಾಂತಿಕವಾಗಿ ಹಲ್ಲೆಗೆ ತುತ್ತಾಗಿ ಆಸ್ಪತ್ರೆ ಪಾಲಾಗಿದ್ದಾನೆ.
ಶ್ರೀರಾಮ್ ಎಂಬಾತ ತನ್ನ ಹುಡುಗರೊಂದಿಗೆ ಹಲ್ಲೆ ನಡೆಸಿದ್ದಾರೆ. ಆರೋಪಿ ಶ್ರೀರಾಮ್ ಮತ್ತು ಆತನ ಸಂಗಡಿಗರು ದೇವನಹಳ್ಳಿಯ ವಿಶ್ವನಾಥಪುರ ಪೊಲೀಸ್ ಠಾಣಾ ವ್ಯಾಪ್ತಿಯ ಭೋವಿಪಾಳ್ಯದ ನಿವಾಸಿಗಳಾಗಿದ್ದಾರೆ.
ತಂದೆಯ ಕೊಲೆ ಕೇಸ್ ನಲ್ಲಿ ಮಂಜುನಾಥ್ ಸಹಾಯ ಮಾಡಿಲ್ಲ ಎಂಬ ಕಾರಣಕ್ಕೆ ಹಲ್ಲೆ ಮಾಡಲಾಗಿದೆ ಎಂಬ ಮಾಹಿತಿ ತಿಳಿದು ಬಂದಿದೆ.
ಹಲ್ಲೆ ಸ್ಥಳಕ್ಕೆ ಚಿಕ್ಕಜಾಲ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.
ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್ನಲ್ಲಿ ವಿದ್ಯುತ್ ಕಾಮಗಾರಿಗಳು…
ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…
ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…
ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…
600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…
ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…