ಹೋಟೆಲ್ ನಲ್ಲಿ ತನ್ನ ಪಾಡಿಗೆ ತಾನು ಊಟ ಮಾಡುತ್ತಿದ್ದ ವ್ಯಕ್ತಿ ಮೇಲೆ ದುಶ್ಕರ್ಮಿಗಳು ಅಟ್ಯಾಕ್ ಮಾಡಿ, ಲಾಂಗ್ ಮಚ್ಚುಗಳಿಂದ ಮನಸ್ಸೋಯಿಚ್ಛೆ ಹಲ್ಲೆ ನಡೆಸಿದ್ದಾರೆ.
ಯಲಹಂಕ ಬಳಿಯ ಚಿಕ್ಕಜಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಮಧ್ಯಾಹ್ನ 12 ಗಂಟೆ ಸಮಯದಲ್ಲಿ ಘಟನೆ ನಡೆದಿದೆ.
ಕೈ ಕತ್ತರಿಸಿ, ಕಾಲು ದೇಹದ ಮೇಲೆ ದುಷ್ಕರ್ಮಿಗಳು ಲಾಂಗ್ ಬೀಸಿ ಪರಾರಿಯಾಗಿದ್ದಾರೆ.
ಘಟನೆಯಲ್ಲಿ ಮಂಜುನಾಥ್ ಎಂಬ ವ್ಯಕ್ತಿ ಮಾರಣಾಂತಿಕವಾಗಿ ಹಲ್ಲೆಗೆ ತುತ್ತಾಗಿ ಆಸ್ಪತ್ರೆ ಪಾಲಾಗಿದ್ದಾನೆ.
ಶ್ರೀರಾಮ್ ಎಂಬಾತ ತನ್ನ ಹುಡುಗರೊಂದಿಗೆ ಹಲ್ಲೆ ನಡೆಸಿದ್ದಾರೆ. ಆರೋಪಿ ಶ್ರೀರಾಮ್ ಮತ್ತು ಆತನ ಸಂಗಡಿಗರು ದೇವನಹಳ್ಳಿಯ ವಿಶ್ವನಾಥಪುರ ಪೊಲೀಸ್ ಠಾಣಾ ವ್ಯಾಪ್ತಿಯ ಭೋವಿಪಾಳ್ಯದ ನಿವಾಸಿಗಳಾಗಿದ್ದಾರೆ.
ತಂದೆಯ ಕೊಲೆ ಕೇಸ್ ನಲ್ಲಿ ಮಂಜುನಾಥ್ ಸಹಾಯ ಮಾಡಿಲ್ಲ ಎಂಬ ಕಾರಣಕ್ಕೆ ಹಲ್ಲೆ ಮಾಡಲಾಗಿದೆ ಎಂಬ ಮಾಹಿತಿ ತಿಳಿದು ಬಂದಿದೆ.
ಹಲ್ಲೆ ಸ್ಥಳಕ್ಕೆ ಚಿಕ್ಕಜಾಲ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.
ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…