ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರ ನಗರದ ದರ್ಗಾಜೋಗಿಹಳ್ಳಿ ಸಮೀಪದ ಹೋಟೆಲ್ ನಲ್ಲಿ ನಡೆದಿದೆ..
ಕಬ್ಬಿಣದ ರಾಡ್ ಬಳಸಿ ಹಲ್ಲೆ ನಡೆಸಿರುವ ಆರೋಪಿಗಳು. ರಾತ್ರಿ ಬಿಲ್ ಕೇಳಿದ್ದಕ್ಕೆ ಮರುದಿನ ಬಂದು ಜಗಳ ಮಾಡಿ ಹಲ್ಲೆ ಮಾಡಲಾಗಿದೆ..
ಈ ಕುರಿತು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..
ಸೈಯದ್ ಆಪ್ರೂಜ್ ಹಲ್ಲೆಗೆ ಒಳಗಾದ ಹೋಟೆಲ್ ಮಾಲೀಕ. ನಂದು ಮತ್ತು ಅಭಿ ಸೇರಿದಂತೆ ಇತರರ ಮೇಲೆ ಎಫ್ಐಆರ್ ದಾಖಲಾಗಿದೆ..
ಹಲ್ಲೆಗೆ ಒಳಗಾದ ಸೈಯದ್ ಆಪ್ರೂಜ್ ಮತ್ತು ಮತ್ತೊಬ್ಬರಿಗೆ ಗಂಭೀರ ಗಾಯಗಳಾಗಿವೆ..
ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…
ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…
ದೇವನಹಳ್ಳಿ: ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ…
ಸಂವಿಧಾನದ ಆಶಯಗಳು ಇರುವುದು ಕೇವಲ ಓದುವುದಕ್ಕಾಗಿಯಲ್ಲ, ಅದನ್ನು ಕಾಯಾ ವಾಚಾ ಮನಸಾ ಅನುಸರಿಸಲಿಕ್ಕಾಗಿ. ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ, ಮಾಧ್ಯಮ…
ಬೆಳಗಾವಿ: ಗಣೇಶ ಚತುರ್ಥಿ ದಿನವೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿರುವ…
ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್ಆರ್ಟಿಸಿ ಬಸ್ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…